ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ಸಮ್ಮತಿಯ ದೈಹಿಕ ಸಂಬಂಧಕ್ಕೆ ಮುಂದಾಗುವ ವ್ಯಕ್ತಿ ತನ್ನ ಸಂಗಾತಿಯ ವಯಸ್ಸು ಅರಿಯಲು ಆಧಾರ್ ಕಾರ್ಡ್ ಅಥವಾ ಪಾನ್ ಸಂಖ್ಯೆ ಅಥವಾ ಆಕೆಯ ಶಾಲಾ ದಾಖಲಾತಿಗಳನ್ನು ಪರಿಶೀಲಿಸಲು ಆಗದು. ಅದರ ಅಗತ್ಯ ಬೀಳುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ, ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿದೆ.
ದೂರುದಾರೆ ತಾನು ಅಪ್ರಾಪ್ತೆ ಎಂದು ಹೇಳಿಕೊಳ್ಳುತ್ತಿದ್ದಾಳೆ. ಆದರೆ ಆಕೆ ಮೂರು ಜನ್ಮದಿನಾಂಕವನ್ನು ತೋರಿಸಿದ್ದಾಳೆ. ಆರೋಪಿಯನ್ನು ಸಿಲುಕಿಸಲು ಅಪ್ರಾಪ್ತೆ ಎಂದು ನಿರೂಪಿಸುವ ಯತ್ನ ಇದಾಗಿದೆ. ಆದರೆ ಆಧಾರ್ ಕಾರ್ಡ್ನಲ್ಲಿ 1.1.1998 ಎಂದು ಜನ್ಮ ದಿನಾಂಕ ಇದ್ದು, ಆರೋಪಿ ಲೈಂಗಿಕ ಸಂಬಂಧ ಹೊಂದಿರುವುದು ಅಪ್ರಾಪ್ತೆಯ ಜತೆಯಲ್ಲ ಎಂಬುದನ್ನು ಹೇಳುತ್ತದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?