ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮ್ಮೇಳನಕ್ಕಾಗಿ ಜಪಾನ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

Twitter
Facebook
LinkedIn
WhatsApp
ಸಮ್ಮೇಳನಕ್ಕಾಗಿ ಜಪಾನ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಟೊಕಿಯೊ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎರಡು ದಿನಗಳ ಭೇಟಿಗಾಗಿ ಜಪಾನ್​ ರಾಜಧಾನಿ ಟೋಕಿಯೊ ತಲುಪಿದರು. ಕ್ವಾಡ್ (Quad – Quadrilateral Security Dialogue) ಸಮಾವೇಶದಲ್ಲಿ ಪಾಲ್ಗೊಳ್ಳುವ ಪ್ರಧಾನಿ ವಿವಿಧ ದೇಶಗಳ ಪ್ರಧಾನಿ, ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಅಭಿವೃದ್ಧಿ ಸಂಬಂಧ ಹಲವು ಮಹತ್ವದ ಮಾತುಕತೆಗಳು ಈ ಸಂದರ್ಭದಲ್ಲಿ ನಡೆಯಲಿವೆ. ‘ಟೋಕಿಯೊದಲ್ಲಿ ಲ್ಯಾಂಡ್ ಆದೆ. ಕ್ವಾಡ್ ಸಮಾವೇಶವೂ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೇನೆ. ಕ್ವಾಡ್​ ದೇಶಗಳ ನಾಯಕರನ್ನು ಭೇಟಿಯಾಗುವುದರೊಂದಿಗೆ ಜಪಾನ್ ಪ್ರಧಾನಿ, ಉದ್ಯಮಿಗಳು ಮತ್ತು ಜಪಾನ್​ನಲ್ಲಿ ನೆಲೆಸಿರುವ ಭಾರತೀಯರೊಂದಿಗೂ ಮಾತನಾಡುತ್ತೇನೆ’ ಎಂದು ಮೋದಿ (PM Narendra Modi) ಜಪಾನೀಸ್ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟ್ವೀಟ್ ಮಾಡಿದ್ದಾರೆ.

‘ಟೊಕಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಮೋದಿ ಅವರು ಪ್ರಧಾನಿಯಾದ 8 ವರ್ಷಗಳಲ್ಲಿ ಇದು 5ನೇ ಭೇಟಿ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಅರಿಂಧಮ್ ಬಾಗ್​ಚಿ ಟ್ವೀಟ್ ಮಾಡಿದ್ದಾರೆ. ಟೊಕಿಯೊದಲ್ಲಿ ಮೇ 24ರಂದು ನಡೆಯಲಿರುವ ಕ್ವಾಡ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಎಲೆಕ್ಟ್ ಆಂಥೋಣಿ ಅಲ್ಬಾನೀಸ್ ಪಾಲ್ಗೊಳ್ಳಲಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ