ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರದ ನೂತನ ಕಾನೂನನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ವಾಟ್ಸಪ್

Twitter
Facebook
LinkedIn
WhatsApp
twitter 292993 1920
ನವದೆಹಲಿ: ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ನೂತನ ಸಾಮಾಜಿಕ ಜಾಲತಾಣ ನಿಯಮದ ವಿರುದ್ಧ ಸಾಮಾಜಿಕ ಜಾಲತಾಣ ದ ವಾಟ್ಸಪ್ ಕೋರ್ಟ್ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟಿನ ಮುಂದೆ ಅರ್ಜಿ ಸಲ್ಲಿಸಿದ್ದ ವಾಟ್ಸಾಪ್ ಮುಂದಿನ ಆದೇಶದವರೆಗೆ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮದ ವಿರುದ್ಧ ತಡೆ ನೀಡಬೇಕೆಂದು ಮನವಿ ಮಾಡಿದೆ. ಮೂರನೇ ಪಾರ್ಟಿಗೆ ಉಪಯೋಗಿಸುವ ನಾಗರಿಕರ ವೈಯಕ್ತಿಕ ದಾಖಲೆಗಳನ್ನು ನೀಡಬಾರದು ಎಂಬ ಕೇಂದ್ರ ಸರಕಾರದ ನೀತಿಯ ಬಗ್ಗೆ ವಾಟ್ಸಪ್ ಸ್ಪಷ್ಟ ನಿಲುವು ತಾಳಿಲ್ಲ.

ಈ ಮೊದಲು ವಾಟ್ಸಪ್ ತನ್ನ ಉಪಯೋಗದ ನೀತಿಗಳು ಮತ್ತು ವೈಯಕ್ತಿಕ ನೀತಿಗಳ ಬಗ್ಗೆ ಹೊಸ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿತು. ಆದರೆ ಯಾವುದೇ ಹೊಸ ನೀತಿಯನ್ನು ವಾಟ್ಸಾಪ್ ಜಾರಿಗೆ ತಂದಿಲ್ಲ. ಆದರೆ ಕೇಂದ್ರ ಸರಕಾರ ಈ ಎಲ್ಲ ಸಾಮಾಜಿಕ ಜಾಲತಾಣಗಳಿಗೆ ಗಡು ವಿಧಿಸಿದ್ದು ಅದು ನಿನ್ನೆಗೆ ಕೊನೆಗೊಂಡಿದೆ. ಈ ನಡುವೆ ಸರ್ಕಾರದ ಆದೇಶವನ್ನು ಪಾಲಿಸದ ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಸರ್ಕಾರ ನಿಷೇಧ ಹೇರುತ್ತದೆ ಎಂಬ ವರದಿ ಈಗ ಬಳಕೆದಾರರಲ್ಲಿ ಆತಂಕ ಸೃಷ್ಟಿ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು