ಶನಿವಾರ, ಮೇ 18, 2024
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ಟೆಂಡರ್‌ ಬಾಯ್ಕಟ್‌ ಮಾಡಿ: ಗುತ್ತಿಗೆದಾರರಿಗೆ ಎಚ್ಡಿಕೆ ಕರೆ

Twitter
Facebook
LinkedIn
WhatsApp
ಸರ್ಕಾರಿ ಟೆಂಡರ್‌ ಬಾಯ್ಕಟ್‌ ಮಾಡಿ: ಗುತ್ತಿಗೆದಾರರಿಗೆ ಎಚ್ಡಿಕೆ ಕರೆ

ಮೈಸೂರು : ಗುತ್ತಿಗೆದಾರರು 6 ತಿಂಗಳು ಸರ್ಕಾರಿ ಟೆಂಡರ್‌ನಲ್ಲಿ ಭಾಗವಹಿಸಲ್ಲ ಅಂತಾ ಬಾಯ್ಕಟ್‌ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಕಿರುಕುಳ ನೀಡಿ ಹಣ ವಸೂಲಿ. ಆ ಸರ್ಕಾರ, ಈ ಸರ್ಕಾರ ಅಂತ ಲಿಮಿಟೆಡ್‌ ಆಗಿದ್ದ ಪರ್ಸೆಂಟೆಜ್‌ ವ್ಯವಹಾರ 2008ರಲ್ಲಿ ಬಿಜೆಪಿ ಸರ್ಕಾರ ರಚನೆ ಆದ ಮೇಲೆ ಪರ್ಸೆಂಟೆಜ್‌ ಹೆಚ್ಚಾಯ್ತು. 2008ರಿಂದ ವ್ಯವಸ್ಥೆ ಕುಲಗೆಡಿಸಿದರು. ಆತ್ಮಸಾಕ್ಷಿಗಿಂತಾ ಸಾಕ್ಷಿ ಬೇಕಾ ಬಿಜೆಪಿಯವರಿಗೆ ಎಂದು ಪ್ರಶ್ನಿಸಿದರು.

ಸರ್ಕಾರದ ನಡವಳಿಕೆ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯವಿದೆ. ಪರ್ಸೆಂಟಜ್‌ ವ್ಯವಸ್ಥೆ ಸ್ವಾತಂತ್ರ್ಯ ಪೂರ್ವದಲ್ಲಿ ಕೂಡ ಇತ್ತು. ಬ್ರಿಟಿಷರ ಕಾಲದಲ್ಲೂ ಇತ್ತು. ಇದನ್ನು ಪುಸ್ತಕಗಳಲ್ಲಿ ಓದಿದ್ದೇನೆ. ಕೇಂದ್ರ- ರಾಜ್ಯ ಸರ್ಕಾರದವರೆಗೂ ಸಣ್ಣ ಮಟ್ಟದಲ್ಲಿ ಎಲ್ಲಾ ಕಾಲದಲ್ಲೂ ಇತ್ತು. ಅಬಕಾರಿ ಲಾಬಿ, ಶಿಕ್ಷಣ ಲಾಬಿ, ಗುತ್ತಿಗೆದಾರರೂ ಮೊದಲಿಂದಲ್ಲೂ ಶೇ.2-3 ಪರ್ಸೆಂಟೆಜ್‌ ಮೊದಲಿಂದಲ್ಲೂ ಫಿಕ್ಸ್‌ ಆಗಿದೆ ಎಂದು ಅವರು ತಿಳಿಸಿದರು. ನಾನು ಸಿಎಂ ಆಗಿದ್ದಾಗ ಪರ್ಸೆಂಟೆಜ್‌ ಕೇಳಿಲ್ಲ. ಎರಡು ಅವಧಿಯಲ್ಲೂ ಆದ ಬಿಜೆಪಿ ಸರ್ಕಾರ ಬಂದ ಮೇಲೆ ಶಾಸಕರ ಮಟ್ಟದಲ್ಲೇ ಪರ್ಸೆಂಟೆಜ್‌ ಶುರುವಾಯ್ತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ