ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಹಕಾರಿ ಸಂಘಗಳು ಬ್ಯಾಂಕ್ ಎಂಬ ಶಬ್ದವನ್ನು ಬಳಸಬಾರದು: RBI

Twitter
Facebook
LinkedIn
WhatsApp
ಸಹಕಾರಿ ಸಂಘಗಳು ಬ್ಯಾಂಕ್ ಎಂಬ ಶಬ್ದವನ್ನು ಬಳಸಬಾರದು: RBI

ನವದೆಹಲಿ: ಸಹಕಾರ ಸಂಘಗಳು ತಮ್ಮ ಹೆಸರಿನ ಜತೆಗೆ “ಬ್ಯಾಂಕ್‌” ಪದವನ್ನು ಉಪಯೋಗಿಸುವುದು ಮತ್ತು ತಮ್ಮ ಸದಸ್ಯರಲ್ಲದವರಿಂದಲೂ ಠೇವಣಿ ಸ್ವೀಕರಿಸಿಕೊಳ್ಳುತ್ತಿರುವ ವಿಚಾರದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಸೋಮವಾರ ಸಲಹೆ ನೀಡಿದೆ.

ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ, 1949 ರ ತಿದ್ದುಪಡಿಯ ನಂತರ, ಸೆಪ್ಟೆಂಬರ್ 29, 2020 ರಿಂದ ಜಾರಿಗೆ ಬರುವಂತೆ, ಬ್ಯಾಂಕಿಂಗ್‌ ನಿಯಂತ್ರಣ ತಿದ್ದುಪಡಿ ಕಾಯ್ದೆಯ ಅನ್ವಯ ಕಾಯಿದೆಯ ನಿಯಮಗಳ ಅನುಸಾರ ಅಥವಾ ಆರ್‌ಬಿಐಯಿಂದ ಅನುಮತಿ ಹೊಂದಿರುವ ಸಹಕಾರ ಸಂಘಗಳನ್ನು ಹೊರತು ಪಡಿಸಿ ಇತರ ಸಹಕಾರ ಸಂಘಗಳು ತಮ್ಮ ಹೆಸರುಗಳ ಭಾಗವಾಗಿ “ಬ್ಯಾಂಕ್”, “ಬ್ಯಾಂಕರ್” ಅಥವಾ “ಬ್ಯಾಂಕಿಂಗ್” ಪದಗಳನ್ನು ಬಳಸುವಂತಿಲ್ಲ.ಆದರೂ ಕೆಲವು ಸಹಕಾರಿ ಸಂಘಗಳು ಬ್ಯಾಂಕ್‌ ಪದವನ್ನು ಉಪಯೋಗಿಸುತ್ತಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಆರ್‌ಬಿಐ ಸಲಹೆ ನೀಡಿದೆ.

ಕೆಲವು ಸಹಕಾರ ಸಂಘಗಳು ಭಾರತೀಯ ರಿಸರ್ವ್‌ ಬ್ಯಾಂಕ್‌ ನಿಬಂಧನೆಗಳನ್ನು ಉಲ್ಲಂಘಿಸಿ ಸದಸ್ಯರಲ್ಲದವರು/ನಾಮಮಾತ್ರ ಸದಸ್ಯರು/ ಸಹವರ್ತಿ ಸದಸ್ಯರಿಂದ ಬ್ಯಾಂಕಿಂಗ್ ವ್ಯವಹಾರ ನಡೆಸುವುದಕ್ಕೆ ಸಮಾನವಾಗಿರುವ ಠೇವಣಿಗಳನ್ನು ಸ್ವೀಕರಿಸುತ್ತಿರುವುದು ಆರ್‌ಬಿಐ ಗಮನಕ್ಕೆ ಬಂದಿದೆ.ಅಂತಹ ಸಂಘಗಳಿಗೆ ಬಿಆರ್ ಕಾಯಿದೆ, 1949 ರ ಅಡಿಯಲ್ಲಿ ಯಾವುದೇ ಪರವಾನಗಿಯನ್ನು ನೀಡಲಾಗಿಲ್ಲ ಅಥವಾ ಬ್ಯಾಂಕಿಂಗ್ ವ್ಯವಹಾರವನ್ನು ಮಾಡಲು ಆರ್‌ಬಿಐನಿಂದ ಅಧಿಕಾರ ಪಡೆದಿಲ್ಲ ಎಂದು ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ” ಎಂದುಆರ್‌ಬಿಐ ಹೇಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು