ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಗರ: ಕೆರೆಯಲ್ಲಿ ಈಜು ಕಲಿಯಲು ಹೋದ ಮೂವರು, ಓರ್ವ ಯುವಕ ನೀರು ಪಾಲು

Twitter
Facebook
LinkedIn
WhatsApp
364819 1674533936

ಶಿವಮೊಗ್ಗ(ಜ.24):  ಕೆರೆಯಲ್ಲಿ ಈಜು ಕಲಿಯಲು ಹೋದ ಮೂವರು ಯುವಕರಲ್ಲಿ ಓರ್ವ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಸಾಗರದ ರಾಮನಗರದ ಯುವಕ ಯಶವಂತ್(21) ಎಂಬಾತನೇ ನೀರು ಪಾಲಾದ ದುರ್ದೈವಿಯಾಗಿದ್ದಾನೆ. 

ಮೃತ ಯಶವಂತ್ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಅಂತ ತಿಳಿದು ಬಂದಿದೆ. ಭೀಮನಕೋಣೆಯ ಕೆರೆಯಲ್ಲಿ ಮೂವರು ಯುವಕರು ಈಜು ಕಲಿಯಲು ತೆರಳಿದ್ದರು. ಮೂವರ ಪೈಕಿ ಓರ್ವ ಯಶವಂತ್ ನೀರು ಪಾಲಾಗಿದ್ದಾನೆ. 

ಯಶವಂತ್‌ನ ಮೃತದೇಹಕ್ಕಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಬಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ