ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಗಾಟದ ಸಮಸ್ಯೆಗೆ ಪರಿಹಾರ ಒದಗಿಸಲು ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ!

Twitter
Facebook
LinkedIn
WhatsApp
ಸಾಗಾಟದ ಸಮಸ್ಯೆಗೆ ಪರಿಹಾರ ಒದಗಿಸಲು ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ!

ನವದೆಹಲಿ: ಎಲ್‌ಪಿಜಿ ಅಡುಗೆ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದೆ. ಈಗಿರುವ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್‌ಗಳು ಭಾರವಾಗಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ.

ಮುಖ್ಯವಾಗಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತದೆ. ಹೀಗಾಗಿ, ಅದಕ್ಕೆ ಪರಿಹಾರವಾಗಿ ಗ್ಯಾಸ್​ ಸಿಲಿಂಡರ್​ಗಳ ತೂಕವನ್ನೇ ಕಡಿಮೆ ಮಾಡಲು ಕೇಂದ್ರ ಸರ್ಕಾರ ಯೋಚಿಸಿದೆ.

14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್​ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಎಲ್​ಪಿಜಿ ಸಿಲಿಂಡರ್​ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿದಾಗ ಅದಕ್ಕೆ ಉತ್ತರ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ, ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್‌ನ (LPG) ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಹೇಳಿದರು.

14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ಎಲ್​ಪಿಜಿ ಸಿಲಿಂಡರ್​ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು