ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕೆಜಿಎಫ್ ಚಿತ್ರದ ಹಿಂದಿ ಅವತರಣಿಕೆಯಲ್ಲಿ ನಟಿಸಿದ್ದ ನಟಿ ಮೌನಿ ರಾಯ್ ತಮ್ಮ ಗ್ಯಾಲರಿಯಿಂದ ಒಂದು ಹಳೆಯ ಚಿತ್ರ ತೆಗೆದು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಸಿರು ಗಿಡಗಳ ಹಿನ್ನೆಲೆಯಲ್ಲಿ ನಿಂತಿರುವ ಅವರು ಸುಂದರ ಹೂವಿನಂತೆ ಭಾಸವಾಗುತ್ತಾರೆ ಎಂದೇ ಸಹೃದಯಿ ಚಿತ್ರರಸಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮೌನಿ ರಾಯ್ ಕಲರ್ಸ್ ಚಾನಲ್ನ ನಾಗಿನ್ ಸರಣಿ ಧಾರಾವಾಹಿಗಳಲ್ಲಿ, ಸ್ಟಾರ್ ಪ್ಲಸ್ನ ವಿವಿಧ ಟಿವಿ ಶೋಗಳಲ್ಲಿ ಕೂಡ ಪಾತ್ರ ನಿರ್ವಹಿಸಿದ್ದಾರೆ. ಅವರಿಗೆ ಅಪಾರ ಸಂಖ್ಯೆ ಅಭಿಮಾನಿ ಬಳಗವಿದೆ. ಅವರು ಹಿಂದಿ ಕಿರುತೆರೆಯಲ್ಲೂ ದೊಡ್ಡಮಟ್ಟದ ಹೆಸರು ಗಳಿಸಿರುವ ಅವರು ಕಥಕ್ ಕಲಾವಿದೆಯೂ ಹೌದು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?