ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಾರ್ವಜನಿಕರು ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ - ಗೃಹ ಸಚಿವರ ಮನವಿ

Twitter
Facebook
LinkedIn
WhatsApp
ಸಾರ್ವಜನಿಕರು ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ – ಗೃಹ ಸಚಿವರ ಮನವಿ

ಬೆಂಗಳೂರು: ನಮ್ಮ ರಾಜ್ಯದಲ್ಲೂ ಕೊರೊನಾ ಹರಡುತ್ತಿದ್ದು, ಹೀಗಾಗಿ ಸರ್ಕಾರ ಕೆಲ ನಿರ್ಭಂದಗಳನ್ನ ಹಾಕಿದ್ದು, ಇದಕ್ಕೆ ಸಹಕರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಕೆಲವು ನಿರ್ಭಂದಗಳನ್ನ ಹಾಕುವಂತೆ ಸೂಚಿಸಿದ್ದು, ಜನರು ಇದಕ್ಕೆ ಸಹಕರಿಸಬೇಕು. ಅವರವರ ಮನೆಯಲ್ಲೇ ಸೆಲೆಬ್ರೇಶನ್ ಮಾಡಬೇಕು. ಗುಂಪುಗೂಡಿ ಸೆಲೆಬ್ರೇಶನ್ ಮಾಡಬಾರದು. ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ. ದಯವಿಟ್ಟು ಸಾರ್ವಜನಿಕರು ಸಹಕರಿಸಿ” ಎಂದರು.
ಇನ್ನು ಹೋಟೆಲ್, ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಆರ್ಥಿಕ ನಷ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಈ ನಿರ್ಬಂಧಗಳನ್ನ ಹಾಕಲು ನಮಗೆ ಸಂತೋಷವಿಲ್ಲ. ಹೋಟೆಲ್ ಪಬ್ ಅವರವರ ವ್ಯಾಪರ ಮಾಡುತ್ತಿದ್ದಾರೆ. ಆದರೆ ಸದ್ಯ ಬದುಕು ಮುಖ್ಯ. ನಾವೂ ಈಗಾಗಲೇ ಸ್ಮಶಾನದಲ್ಲಿ ಆಯಂಬುಲೆನ್ಸ್ ಗಳು ಕ್ಯೂ ನಿಲ್ಲುತ್ತಿದ್ದುದನ್ನ ನೋಡಿದ್ದೇವೆ. ಮಾಧ್ಯಮಗಳಲ್ಲಿ ಅದನ್ನ ನೋಡುವಾಗ ತುಂಬಾ ನೋವಾಗಿದೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು