ಮಂಗಳವಾರ, ಮೇ 21, 2024
ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾರ್ವಜನಿಕ ವೇದಿಕೆಯಲ್ಲಿ ನರೇಂದ್ರಮೋದಿಯನ್ನು ಹೊಗಳಿದ ಉಡುಪಿ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್!

Twitter
Facebook
LinkedIn
WhatsApp
ಸಾರ್ವಜನಿಕ ವೇದಿಕೆಯಲ್ಲಿ ನರೇಂದ್ರಮೋದಿಯನ್ನು ಹೊಗಳಿದ ಉಡುಪಿ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್!

ಉಡುಪಿ: ಯತಿಶ್ರೇಷ್ಠ ವಿಶ್ವೇಶತೀರ್ಥ ಶ್ರೀಗಳಿಗೆ ಸಂದ ‘ಪದ್ಮವಿಭೂಷಣ ಪ್ರಶಸ್ತಿ’ ಸ್ವಾಗತ‌ ‌ಸಮಾರಂಭದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕ ಪ್ರಮೋದ್ ಮದ್ವರಾಜ್ ಗುಣಗಾನ ಮಾಡಿದ್ದಾರೆ.

“ಈ ಹಿಂದೆ ಅರ್ಜಿ ಹಾಕಿದವರಿಗಷ್ಟೆ ಪ್ರಶಸ್ತಿಗಳು ಸಿಗುತ್ತಿತ್ತು. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಪ್ರಶಸ್ತಿಗಳು ಅರ್ಹರನ್ನು ಹುಡುಕಿಕೊಂಡು ಬರುತ್ತಿದೆ.ಗುಣಕ್ಕೆ ಮತ್ಸರ ಇಲ್ಲ . ನಾನು ವಿರೋಧ ಪಕ್ಷದಲ್ಲಿದ್ದರೂ ಆಡಳಿತ ಪಕ್ಷ ಉತ್ತಮ ಕಾರ್ಯಗಳನ್ನು ಮಾಡಿದಾಗ ಶ್ಲಾಘಿಸಬೇಕಿರುವುದು ಕರ್ತವ್ಯ ” ಎಂದು ಹೇಳಿ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ನೆರೆದಿದ್ದ ಎಲ್ಲರನ್ನೂ ಚಕಿತಗೊಳಿಸಿದರು.
ಪ್ರಮೋದ್ ಮಧ್ವರಾಜ್ ಮಾತಿಗೆ ಸಭಿಕರು ಕರತಾಡನದ ಮೂಲಕ ಮೆಚ್ಚಿಗೆ ಸೂಚಿಸಿದರು. ವಿಶ್ವೇಶತೀರ್ಥ ಸ್ವಾಮೀಜಿಗೆ ನಿರ್ಯಾಣೋತ್ತರವಾಗಿ ನೀಡಿದ ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ಗುರುಗಳ ಪರವಾಗಿ ಸ್ವೀಕರಿಸಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಡುಪಿಯಲ್ಲಿ ಗುರುವಾರ ಭಕ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದ್ದರು. ಬಳಿಕ ಹಿರಿಯ ಶ್ರೀಗಳ ಕುರಿತು ಹಾಗೂ ಪ್ರಶಸ್ತಿ ಸ್ವಾಗತ‌ ‌ಸಮಾರಂಭದ ಏರ್ಪಡಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು