ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Vijayapura: ಸಿಂದಗಿ ಜೆಡಿಎಸ್‌ ಅಭ್ಯರ್ಥಿ ಶಿವಾನಂದ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
Fm8UzcraMAAhjOd

ವಿಜಯಪುರ (ಜ.22): ಸಿಂದಗಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಿವಾನಂದ ಸೋಮಜಾಳ (55) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು, ಮಧ್ಯಾಹ್ನ ಸಮಾವೇಶ ಮುಗಿಸಿಕೊಂಡು ಸಿಂದಗಿಗೆ ವಾಪಸ್‌ ಆಗಿದ್ದರು. 

 

ರಾತ್ರಿ 9 ಗಂಟೆಯ ವೇಳೆಗೆ ಸಿಂದಗಿಯಲ್ಲಿ ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆ ವೇಳೆಗಾಗಲೆ ಅವರು ಕೊನೆಯುಸಿರೆಳೆದಿದ್ದರು.  ಮಾಜಿ ಯೋಧರೂ ಆಗಿರುವ ಸಿಂದಗಿ ತಾಲೂಕಿನ ಸೋಮಜಾಳ ಗ್ರಾಮದ ಶಿವಾನಂದ ಅವರು, ಜೆಡಿಎಸ್‌ ಘೋಷಣೆ ಮಾಡಿದ್ದ ಅಭ್ಯರ್ಥಿಗಳ ಪೈಕಿ ಒಬ್ಬರು. 

16 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರ, ಪುತ್ರಿ ಹಾಗೂ ಪತ್ನಿಯನ್ನು ಅಗಲಿದ್ದಾರೆ. ಜ.18ರಂದು ಸಿಂದಗಿಯಲ್ಲಿ ಜೆಡಿಎಸ್‌ನ ಬೃಹತ್‌ ಸಮಾವೇಶ ಆಯೋಜಿಸಿದ್ದ ಶಿವಾನಂದ, ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸುವುದಾಗಿ ವೇದಿಕೆ ಮೇಲೆಯೇ ಕುಮಾರಸ್ವಾಮಿಗೆ ಮಾತು ಕೊಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist