ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಇಟಿ ರ್ಯಾಂಕ್ ಕಡಿಮೆ:ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
ಸಿಇಟಿ ರ್ಯಾಂಕ್ ಕಡಿಮೆ:ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸಿಇಟಿ ರ‍್ಯಾಂಕ್​ ಕಡಿಮೆ ಬಂದಿದೆ ಎಂದು ಖಿನ್ನತೆಗೆ ಒಳಗಾದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಮುಸ್ಲಿಂ ಕಾಲೋನಿಯಲ್ಲಿ ನಡೆದಿದೆ.

 

ಚೈತ್ರಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪಿಯುಸಿ ನಂತರ ಮೆಡಿಕಲ್ ಓದಬೇಕು ಎಂಬ ಆಸೆಯಿಂದ ಚೈತ್ರ ಕಠಿಣ ಅಭ್ಯಾಸ ಮಾಡಿ ಸಿಇಟಿ ಪರೀಕ್ಷೆ ಬರೆದಿದ್ದರು. ಆದರೇ, ಸಿಇಟಿಯಲ್ಲಿ ಕಡಿಮೆ ರ‍್ಯಾಂಕ್​ ಬಂದ ಕಾರಣ ಮೆಡಿಕಲ್ ಸೀಟ್ ತಪ್ಪಿದ್ದರಿಂದ ಖಿನ್ನತೆಗೆ ಒಳಗಾದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಗಳೂರು ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ