![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಬೆಂಗಳೂರು: ಸಿಎಫ್ ಐ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಆರಂಭವಾಗಿದೆ ಎಂದು ಶಾಸಕ ರಘುಪತಿ ಭಟ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಖಾದರ್ ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಹಿಜಾಬ್ ವಿವಾದ ಆರಂಭವಾದ ಸಂದರ್ಭದಲ್ಲಿ ಅದನ್ನು ಬಗೆಹರಿಸಲು ನಾವು ಪ್ರಯತ್ನಿಸಿದ್ದೇವೆ.
ಉಡುಪಿಯಲ್ಲಿ ಸಿಎಫ್ ಐ ಹಿಜಾಬ್ ವಿವಾದ ಹುಟ್ಟುಹಾಕಿತ್ತು. ಆ ಸಂದರ್ಭ ಪ್ರಕರಣ ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದೇವೆ. ಕಾಂಗ್ರೆಸ್ ನವರೂ ಕೂಡ ನಮಗೆ ಬೆಂಬಲ ನೀಡಿದ್ದಾರೆ. ಆದರೆ, ಸಿಎಫ್ ಐ ಸಂಘಟನೆ ವಿವಾದವನ್ನು ಮತ್ತಷ್ಟು ಹೆಚ್ಚಿಸಿತು. ಆ ಬಳಿಕ ಉಡುಪಿಯಿಂದ ಕುಂದಾಪುರಕ್ಕೂ ವಿವಾದ ವಿಸ್ತರಿಸಿದರು ಎಂದು ಸದನದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist