ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿಗರೇಟಿನಿಂದ ಖಾಸಗಿ ಅಂಗವನ್ನು ಸುಟ್ಟು ಅವಳಿ ಸಹೋದರಿಯರಿಗೆ ಕಿರುಕುಳ ನೀಡಿದ ವೈದ್ಯ ದಂಪತಿ

Twitter
Facebook
LinkedIn
WhatsApp
MI vs RCB 1 4

ಗುವಾಹಟಿ: ಅವಳಿ ಸಹೋದರಿಯರನ್ನು ಮನೆಯಲ್ಲಿರಿಸಿ ಮಕ್ಕಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ  ಸಂಬಂಧಿಸಿ ವೈದ್ಯ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಾ. ವಲಿಯುಲ್ ಇಸ್ಲಾಂ ಮತ್ತು ಮನೋವೈದ್ಯ ಡಾ. ಸಂಗೀತಾ ದತ್ತಾ ಹಾಗೂ ಇವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿನಾಥ್ ಬಂಧಿತರು.

“ವೈದ್ಯ ದಂಪತಿಗಳು ರೋಮಾ ಎನ್‌ಕ್ಲೇವ್‌ನ ನಾಲ್ಕನೇ ಮಹಡಿಯಲ್ಲಿ ಅಪ್ರಾಪ್ತ ಬಾಲಕಿಯರನ್ನು ಬಂಧಿಯಾಗಿರಿಸಿದ್ದಾರೆ. 3 ವರ್ಷದ ಬಾಲಕಿಯ ಖಾಸಗಿ ಭಾಗಗಳಲ್ಲಿ ಸುಟ್ಟ ಗಾಯಗಳಾಗಿದ್ದು, ಆಕೆಯ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿವೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಖಾಸಗಿ ಭಾಗಗಳನ್ನು ಸಿಗರೇಟಿನಿಂದ ಸುಟ್ಟಿರುವುದು ಕಂಡುಬಂದಿದೆ” ಎಂದು ಗುವಾಹಟಿ ಪೊಲೀಸ್ ಕಮಿಷನರ್ ದಿಗಂತ ಬರಾಹ್ ಹೇಳಿದ್ದಾರೆ.

ಅವಳಿ ಸಹೋದರಿಯರ ಪೋಷಕರನ್ನು ನಾವು ಹುಡುಕುತ್ತಿದ್ದೇವೆ. ಪುಟ್ಟ ಮಕ್ಕಳಿಗೆ ಈ ರೀತಿಯಾಗಿ ಹಿಂಸೆ ನೀಡಿದ್ದು ಯಾಕೆ ಎನ್ನುವುದನ್ನು ನಾವು ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ವೈದ್ಯರ ಮನೆಯ ಸಹಾಯಕಿ ಲಕ್ಷ್ಮಿನಾಥ್ ಸೇರಿದಂತೆ ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ಭಾನುವಾರ ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.  ದಂಪತಿಯನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಮತ್ತು ಸಹಾಯಕಿ ಲಕ್ಷ್ಮಿನಾಥ್ ಅವರನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ದಂಪತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿಚಾರ ಬಯಲಿಗೆ ಬಂದದ್ದೇಗೆ?: ಮಕ್ಕಳ ಹಕ್ಕುಗಳ ಕಾರ್ಯಕರ್ತ ಮಿಗುಯೆಲ್ ದಾಸ್ ಕ್ವಾಹ್ ಅವರಿಗೆ ವೈದ್ಯ ದಂಪತಿಯ ಮನೆಯಲ್ಲಿ ಬಾಲಕಿಯನ್ನು ಬಿಸಿಲಿನ ಶಾಖದಲ್ಲಿ ಟೆರೇಸ್‌ನಲ್ಲಿ ಕಂಬಕ್ಕೆ ಕಟ್ಟಿರುವುದನ್ನು ಕೆಲ ಮಾಹಿತಿದಾರರು ಹೇಳಿದ್ದಾರೆ. ಇದೇ ವಿಚಾರವನ್ನು ಮಿಗುಯೆಲ್ ದಾಸ್ ಪೊಲೀಸರಿಗೆ ಹೇಳಿದ ಬಳಿಕ ಕಳೆದ ತಿಂಗಳು ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist