ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಡಿ ಪ್ರಕರಣದಲ್ಲಿ ಜಾರಕಿಹೊಳಿ ರಕ್ಷಣೆ - ಹೋರಾಟದ ಎಚ್ಚರಿಕೆ ಕೊಟ್ಟ ಡಿಕೆಶಿ.

Twitter
Facebook
LinkedIn
WhatsApp
ಸಿಡಿ ಪ್ರಕರಣದಲ್ಲಿ  ಜಾರಕಿಹೊಳಿ ರಕ್ಷಣೆ – ಹೋರಾಟದ ಎಚ್ಚರಿಕೆ ಕೊಟ್ಟ ಡಿಕೆಶಿ.  

ಹಾಸನ: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಈ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ. ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನು ರಕ್ಷೆ ಮಾಡುತ್ತಿದ್ದಾರೆಂದು. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಇನ್ನೂ ಲಸಿಕೆ ಬಗ್ಗೆ ಮಾತನಾಡಿ ಡಿಕೆಶಿ, ಸರ್ಕಾರ ಆನ್ ಲೈನ ನಲ್ಲಿ ಲಸಿಕೆ ನೊಂದಣಿಯನ್ನು ನಿಲ್ಲಿಸಿದೆ. ಇದರರ್ಥ 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲು ಸರ್ಕಾರದ ಬಳಿ ಲಸಿಕೆ ಇಲ್ಲ.  ಹೀಗಾಗಿ ನಾವು ಕೈ ಮುಗಿದು ಕೇಳುತ್ತೇವೆ ಲಸಿಕೆ ನೀಡಿ ಎ೦ದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು