ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

Twitter
Facebook
LinkedIn
WhatsApp
ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ, ಮರ್ಯಾದೆ ಇದೆಯಾ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

ಪರಿಹಾರದ ಬಿಕ್ಕಟ್ಟು ಗಲಭೆಗೆ ಕಾರಣವೆಂಬ ಸಿದ್ದರಾಮಯ್ಯನವರ ಹೇಳಿಕೆ ಕುರಿತಂತೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ಅವರನ್ನು ಕೊಟ್ಟಿದ್ದೇವಲ್ಲ ಅಂತ ಬಹಳ ಬೇಸರ ಆಯಿತು. ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಪಾಕಿಸ್ತಾನ ಮಾಡಿದ ದಾಳಿಗೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಭಾರತದ ಸುದ್ದಿಗೆ ಬರದ ರೀತಿ ಮಾಡಿದ್ದು ಮೋದಿ. ದೇಶದ ಮೇಲೆ ಆಘಾತವಾದಾಗ, ವಿಕೋಪವಾದಾಗ ಆರ್‌ಎಸ್‍ಎಸ್ ಸ್ವಯಂ ಸೇವಕರು ಶ್ರಮ ಪಟ್ಟಿದ್ದಾರೆ. ಸ್ವಯಂ ಸೇವಕರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಏನು ಗೊತ್ತಿಲ್ಲ. ಆರ್‌ಎಸ್‍ಎಸ್ ಪಾದದ ಧೂಳಿಗೂ ಸಿದ್ದರಾಮಯ್ಯ ಸಮವಿಲ್ಲ. ದೇಶದ ಜನರ ಕ್ಷಮೆ ಕೇಳಬೇಕು. ರಾಷ್ಟ್ರದ್ರೋಹಿಗಳಿಗೆ ಇದುವರೆಗೂ ರಕ್ಷಣೆ ಕೊಡುತ್ತಾ ಬಂದಿರುವುದು ನೀವು ಎಂದು ಆಕ್ರೋಶ ಹೊರಹಾಕಿದ್ದಾರೆ.

ಒಂದೆರಡು ದಿನ ಆರ್‌ಎಸ್‍ಎಸ್ ಶಾಖೆಗೆ ಬನ್ನಿ. ನಾನೇ ನಿಮ್ಮನ್ನು ಶಾಖೆಗೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿನ ಚಟುವಟಿಕೆ ತಿಳಿದುಕೊಳ್ಳಿ. ಆರ್‌ಎಸ್‍ಎಸ್ ಬಗ್ಗೆ ಮಾತನಾಡಿರುವ ನಿಮ್ಮ ನಾಲಿಗೆಯನ್ನು ಮೊದಲು ತೊಳೆದುಕೊಳ್ಳಿ. ನೀವು ಡಿಕೆಶಿ ಸೇರಿಕೊಂಡು ಜಾತೀಯತೆ ತೇಪೆ ಹಚ್ಚಿ ಬಿಟ್ಟಿದ್ದೀರಾ. ನಿಮ್ಮ ರಾಜಕೀಯ ತೆವಲುಗಳಿಗೆ ಜಾತಿಯನ್ನು ತಂದಿಟ್ಟಿದ್ದೀರಿ. ಕುಡುಕರು ಮಾತನಾಡಿದ ರೀತಿ ಮಾತನಾಡುವುದು ಸರಿಯಲ್ಲ. ಶಾಖೆಗೆ ಬಂದು ಅಲ್ಲಿ ಇಂತಹ ತಪ್ಪಿದೆ. ಅಂತಹ ತಪ್ಪಿದೆ ಅಂದರೆ ನಾನು ಆಗ ಕೇಳುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

ಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಿ ಎಂಬ ಸಿದ್ದರಾಮಯ್ಯ ಅವರು ಹೇಳಿಕೆ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದು 24 ಗಂಟೆಯೊಳಗೆ ಬಂಧನ ಆಗಿದೆ. ಇದಕ್ಕಾಗಿ ಸಿಎಂ ಗೃಹ ಸಚಿವರನ್ನು ಅಭಿನಂದಿಸುತ್ತೇನೆ. ನಿಮ್ಮ ಅವಧಿಯಲ್ಲಿ 32 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಯಿತಲ್ಲ. ನೀವು ಎಷ್ಟು ಸರಿ ರಾಜೀನಾಮೆ ಕೊಟ್ರಿ? ಕಟೀಲ್ ಅವರನ್ನು ಈ ಹತ್ಯೆಯಲ್ಲಿ ವಿಚಾರಣೆ ಮಾಡಿ ಎಂದಿದ್ದೀರಾ, ಕಟೀಲ್ ಅವರನ್ನು ಏಕೆ ವಿಚಾರಣೆ ಮಾಡಬೇಕು? ಕಟೀಲ್ ಅಧ್ಯಕ್ಷರಾದ ಮೇಲೆ ನಿಮ್ಮ ಪಕ್ಷ ಅಧಿಕಾರ ಕಳೆದುಕೊಂಡಿತು ಅಂತಾ ಉರಿನಾ? ಕಟೀಲ್, ಸಿಎಂ, ಗೃಹ ಸಚಿವರ ವಿರುದ್ಧ ಮಾತನಾಡಿದರೆ ಸುಮ್ಮನಿರಲ್ಲ. ನಿಮ್ಮ ಪಕ್ಷದಲ್ಲಿ ಗುಂಪುಗಾರಿಕೆ ಮಾಡಿಕೊಳ್ಳಿ ನಮ್ಮ ಅಭ್ಯಂತರ ಇಲ್ಲ ಎಂದಿದ್ದಾರೆ.

ರಮೇಶ್ ಕುಮಾರ್ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತರ ಮೇಲೆ ಏಕೆ ಹಲ್ಲೆ ಮಾಡುತ್ತೀರಾ? ಇದು ಕಾಂಗ್ರೆಸ್ ಸಂಸ್ಕೃತಿ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ರಮೇಶ್ ಕುಮಾರ್ ಗೂಂಡಾ ಅಂತಾ ಎಲ್ಲರಿಗೂ ಗೊತ್ತಿದೆ. ರಮೇಶ್ ಕುಮಾರ್ ಅವರನ್ನು ಮೊದಲು ಬಂಧಿಸಬೇಕು ಕಿಡಿಕಾರಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist