ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕೊಚ್ಚಿ: ಸಿನಿಮಾದಲ್ಲಿ ನಟಿಸಲು ಆಮಿಷವೊಡ್ಡಿ ಶಾಲಾ ಬಾಲಕಿಯೋರ್ವಳನ್ನು( school girl ) ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದ ಆಲುವಾ ಶ್ರೀಮೂಲನಗರಂ ವಟ್ಟೆಕಟ್ಟುಪರಂಬಿಲ್ ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಶಿಕ್ಷಕನನ್ನು ರಾಜು ಎಂದು ಗುರುತಿಸಲಾಗಿದೆ. ಶಿಕ್ಷಕಿಯೋರ್ವಳು ಬಾಲಕಿಗೆ ಸಿನಿಮಾದಲ್ಲಿ ನಟಿಸಲು ಅವಕಾಶವನ್ನು ಕೊಡುವುದಾಗಿ ತಿಳಿಸಿ, ಮನೆಗೆ ಕರೆ ತರುತ್ತಿದ್ದಳು . ಈ ವೇಳೆಯಲ್ಲಿ ರಾಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಗೆ ಬೆದರಿಕೆಯೊಡ್ಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿನಿ ಮನೆಗೆ ಬಂದು ನಡೆದ ಘಟನೆಯನ್ನು ಪೋಷಕರ ಬಳಿಯಲ್ಲಿ ಹೇಳಿಕೊಂಡಿದ್ದಾಳೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?