ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!

Twitter
Facebook
LinkedIn
WhatsApp
ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!

ಖ್ಯಾತ ಮಲಯಾಳಂ ನಟಿ ಅನ್ನಾ ರಾಜನ್ (Anna Rajan ) ಅವರನ್ನು ಖಾಸಗಿ ಟೆಲಿಕಾಂ ಕಂಪೆನಿಯ ಉದ್ಯೋಗಿಯೊಬ್ಬರು ಶೋ ರೂಮ್​ನಲ್ಲಿ ಕೂಡಿ ಹಾಕಿದ ಘಟನೆ ಕೇರಳದಲ್ಲಿ ನಡೆದಿದೆ. ಅಲುವಾದಲ್ಲಿರುವ ಟೆಲಿಕಾಂ ಶೋ ರೂಮ್​ಗೆ ಡೂಪ್ಲಿಕೇಟ್ ಸಿಮ್​ ಖರೀದಿಸಲು ತೆರಳಿದಾಗ ಈ ಘಟನೆ ನಡೆದಿದ್ದು, ಈ ಬಗ್ಗೆ ನಟಿ ದೂರು ದಾಖಲಿಸಿದ್ದಾರೆ. ನಕಲಿ ಸಿಮ್ ಖರೀದಿಸಲು ಶೋ ರೂಮ್​ಗೆ ಹೋಗಿದ್ದ ವೇಳೆ ಅಲ್ಲಿನ ಉದ್ಯೋಗಿಯೊಬ್ಬರು ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ದರು. ಅಲ್ಲದೆ ಅವರು ಶೋ ರೂಮ್​ನ ಶಟರ್​ ಎಳೆದು ನನ್ನನ್ನು ಕೂಡಿ ಹಾಕಿದರು. ಈ ವೇಳೆ ನಾನು ಪ್ರಶ್ನಿಸಿದಾಗ ಬೆದರಿಕೆಯೊಡ್ಡಿದ್ದರು ಎಂದು ಅನ್ನಾ ರಾಜನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!

ಈ ದೂರಿನ ಬಳಿಕ ಅಲುವಾ ಪೊಲೀಸ್ ಠಾಣೆಗೆ ಟೆಲಿಕಾಂ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದ್ದು, ಈ ವೇಳೆ ಆತ ನನ್ನನಲ್ಲಿ ಕ್ಷಮೆಯಾಚಿಸಿದ್ದಾನೆ. ಆತನ ಭವಿಷ್ಯವನ್ನು ಗಮನದಲ್ಲಿರಿಸಿ ನಾನು ಪ್ರಕರಣವನ್ನು ಕೈ ಬಿಟ್ಟಿದ್ದೇನೆ ಎಂದು ಅನ್ನಾ ತಿಳಿಸಿದ್ದಾರೆ.
ಸದ್ಯ ಈ ಪ್ರಕರಣ ಇತ್ಯರ್ಥವಾದ ಬಳಿಕ ಬೆಳಕಿಗೆ ಬಂದಿದ್ದು, ಇದಾಗ್ಯೂ ಅನುಚಿತವಾಗಿ ಉದ್ಯೋಗಿಯ ಭವಿಷ್ಯದ ದೃಷ್ಟಿಯಲ್ಲಿ ಆತನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅನ್ನಾ ರಾಜನ್ ನಿರಾಕರಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!

ಮಾಲಿವುಡ್​ನ ಸೂಪರ್ ಡೂಪರ್ ಹಿಟ್ ಸಿನಿಮಾ ಅಂಗಮಾಲಿ ಡೈರೀಸ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅನ್ನಾ ರಾಜನ್, ಆ ಬಳಿಕ ಮೋಹನ್ ಲಾಲ್ ಅಭಿನಯದ ವೆಲ್ಲಿಪಡತ್ತಿಂಡೆ ಪುಸ್ತಕಂ, ಮಮ್ಮುಟಿಯ ನಟಿಸಿದ ಮಧುರ ರಾಜ, ಸೂಪರ್ ಹಿಟ್​ ಸಿನಿಮಾ ಅಯ್ಯಪ್ಪನುಂ ಕೊಶಿಯುಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಇಡುಕ್ಕಿ ಬ್ಲಾಸ್ಟರ್ಸ್ ಹಾಗೂ ತಲನಾರಿಝಾ ಚಿತ್ರಗಳಲ್ಲಿ ಅನ್ನಾ ರಾಜನ್ ಬಣ್ಣ ಹಚ್ಚುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ