ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿಹಿ ತಿನಿಸಿನ ಗಾಜಿನ ಬಾಟಲಿ ಮಗುವಿನ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕ ಸಾವು!

Twitter
Facebook
LinkedIn
WhatsApp
death 1

ಕುಷ್ಟಗಿ (ಏ.29): ಸಿಹಿ ತಿನಿಸಿನ ಗಾಜಿನ ಬಾಟಲಿ ಮಗುವಿನ ಗಂಟಲಲ್ಲಿ ಸಿಲುಕಿ ಹಾಕಿಕೊಂಡು ಮಗು ಮೃತಪಟ್ಟ ಘಟನೆ ಜರುಗಿದೆ. ಪಟ್ಟಣದ ಮದೀನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದಹ್ಮದ್ ರಬ್ಬಾನಿ ಬಾಗೇವಾಡಿ (2) ಮೃತಪಟ್ಟ ಬಾಲಕನೆಂದು ಗುರುತಿಸಲಾಗಿದೆ. ಸಿಹಿ ತಿನಿಸಿನ ಬಾಟಲಿ ಖರೀದಿ ಮಾಡಿಕೊಂಡು ಸಿಹಿ ತಿನಿಸನ್ನು ಬಾಯಲ್ಲಿ ಹಾಕಿಕೊಳ್ಳುವ ಸಂದರ್ಭದಲ್ಲಿ ಕೈ ಜಾರಿ ಬಾಟಲಿ ಗಂಟಲಿನಲ್ಲಿ ಹೋಗಿರುವ ಪರಿಣಾಮವಾಗಿ ಮೃತಪಟ್ಟಿದ್ದು ಮನಕಲಕುವ ಘಟನೆಗೆ  ಕುಷ್ಟಗಿ ಪಟ್ಟಣ ಸಾಕ್ಷಿಯಾಗಿದೆ.

ಸಿಹಿ ತಿಂಡಿಯ ಬಾಟಲಿಯ ಮುಚ್ಚಳವನ್ನು ಬಾಲಕ ತನ್ನ ಬಾಯಿಂದ ತೆಗೆಯಲು ಪ್ರಯತ್ನ ಮಾಡುತ್ತಿರುವಾಗ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿಕೊಂಡ ಪರಿಣಾಮವಾಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ರಬ್ಬಾನಿ ಬಾಗೇವಾಡಿ ಗಮನಕ್ಕೆ ಬರುತ್ತಿದ್ದಂತೆ ತಕ್ಷಣವೇ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲು ತೆರಳುವ ದಾರಿ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ.

ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು ಕಂಡು ಬಂತು: ತಾಯಿ ಮೃತಪಟ್ಟ ಬಾಲಕನನ್ನು 9 ತಿಂಗಳು ತನ್ನ ಉದರದಲ್ಲಿ ಇಟ್ಟುಕೊಂಡು ಮಗು ಹುಟ್ಟಿದ ನಂತರ ಎರಡು ವರ್ಷಗಳ ಕಾಲ ಚೆನ್ನಾಗಿ ತಿನಿಸಿ ಉಳಿಸಿ ಬೆಳೆಸಿದ್ದಳು. ಆದರೆ ಮಗುವಿನ ದುರ್ಮರಣ ಸಿಹಿ ತಿಂಡಿಯ ಸಾವುನಪ್ಪಿದ ವಿಷಯಕ್ಕೆ ಜನತೆ ದಿಗ್ಭ್ರಮೆಯನ್ನು ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist