ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಕೇಶ್ ಜೈಲ್ ಸೆಲ್ ಮೇಲೆ ಅಧಿಕಾರಿಗಳು ರೇಡ್! ಒಂದೂವರೆ ಲಕ್ಷದ ಶೂ, 80 ಸಾವಿರ ಬೆಲೆಯ ಜೀನ್ಸ್ ಪ್ಯಾಂಟ್ ಸೀಝ್!

Twitter
Facebook
LinkedIn
WhatsApp
WhatsApp Image 2023 02 23 at 9.04.34 PM

200 ಕೋಟಿ ರೂಪಾಯಿ ವಂಚನೆ ಆರೋಪವನ್ನು ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೈಲ್ ಸೆಲ್ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಈ ದಾಳಿಯಲ್ಲಿ ಹಲವಾರು ಲಕ್ಷುರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

1.5 ಲಕ್ಷದ ಚಪ್ಪಲಿ, 80 ಸಾವಿರ ಬೆಲೆ ಬಾಳುವ ಮೂರು ಜೀನ್ಸ್ ಸೇರಿ ಹಲವು ವಸ್ತುಗಳನ್ನು ಸೀಜ್ ಮಾಡಲಾಗಿದೆ. ಇದೀಗ ಮಂಡೋಲಿ ಜೈಲ್ ಸೆಲ್​ನಲ್ಲಿ ನಡೆದ ದಾಳಿಯ ಸಿಸಿಟಿವಿ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಎಲ್ಲರೂ ಶೇರ್ ಮಾಡುತ್ತಿದ್ದಾರೆ. ವಿಡಿಯೋದಲ್ಲಿ ಅಧಿಕಾರಿಗಳ ತಂಡ ಹಾಗೂ ಜೈಲು ಪ್ರಾಧಿಕಾರ ಸುಕೇಶ್​ನನ್ನು ಸೆಲ್ ಒಳಗೆ ಕರೆತರುವುದನ್ನು ಕಾಣಬಹುದು. ನಂತರ ಆತ ಕಣ್ಣೊರೆಸುವುದನ್ನು ಕಾಣಬಹುದು. ಈ ರೇಡ್ ನಡೆದಾಗ ಸೆಲ್ ಒಳಗೆ ಸುಕೇಶ್ ಮಾತ್ರ ಇದ್ದ. ಗುರುವಾರ ವೈರಲ್ ಆಗಿರುವ ಈ ವಿಡಿಯೋದಲ್ಲಿ ಸುಕೇಶ್ ಜೋರಾಗಿ ಅಳುವುದನ್ನು ಕೂಡಾ ಕಾಣಬಹುದು.

ಕಾನೂನು ಕಾರ್ಯದರ್ಶಿ ಎಂದು ಹೇಳಿಕೊಂಡು ಮಾಜಿ ರೆಲಿಗೇರ್ ಪ್ರವರ್ತಕ ಮಲ್ವಿಂದರ್ ಸಿಂಗ್ ಅವರ ಪತ್ನಿಯನ್ನು ಸುಕೇಶ್ ವಂಚಿಸಿದ್ದ. ಹಣ ವರ್ಗಾವಣೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅವರನ್ನು ಫೆಬ್ರವರಿ 16 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.ಫೆಡರಲ್ ತನಿಖಾ ಸಂಸ್ಥೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರಲ್ಲಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಿತ್ತು. ಚಂದ್ರಶೇಖರ್ ಅವರನ್ನು ಇಡಿ ಬಂಧಿಸಿರುವ ಮೂರನೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist