ಶನಿವಾರ, ಏಪ್ರಿಲ್ 20, 2024
Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ನಾಪತ್ತೆ ಪ್ರಕರಣಕ್ಕೆ ತಿರುವು

Twitter
Facebook
LinkedIn
WhatsApp
ಸುಬ್ರಹ್ಮಣ್ಯ: ಗ್ರಾಮ ಪಂಚಾಯತಿ ಸದಸ್ಯೆ ನಾಪತ್ತೆ ಪ್ರಕರಣ, ಠಾಣೆಗೆ ದೂರು ಸಲ್ಲಿಸಿದ ಅಧ್ಯಕ್ಷರು.

ಸುಬ್ರಹ್ಮಣ್ಯ: ನಾಪತ್ತೆಯಾಗಿರುವ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆ ಅವರ ನಾಪತ್ತೆ ಪ್ರಕರಣಕ್ಕೆ ತಿರುವು ದೊರೆತಿದೆ.

ನನ್ನನ್ನು ಯಾರೂ ಅಪಹರಿಸಿಲ್ಲ ನಾನು ಸ್ವ ಇಚ್ಛೆಯಿಂದ ಹೋಗಿದ್ದೇನೆ ಎದು ಭಾರತಿ ಹೇಳಿರುವ ವೀಡಿಯೋ ಇದೀಗ ವೈರಲ್‌ ಆಗಿದೆ.

ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಸ್ನೇಹಿತನನ್ನು ಮನೆಯ ಹತ್ತಿರ ಬರಲಿಕ್ಕೆ ಹೇಳಿದ್ದೆ. ಅವರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ. 5 ವರ್ಷದಿಂದ ನಾನು ಲವ್‌ ಮಾಡ್ತಾ ಇದ್ದೆ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಭಾರತಿ ಅವರು ವೀಡಿಯೋದಲ್ಲಿ ಮಾತನಾಡುವುದು ದಾಖಲಾಗಿದೆ.

ಭಾರತಿ ಅವರು ಅ. 29ರಂದು ಕಾಣೆಯಾಗಿರುವುದಾಗಿ ಪ್ರಕರಣ ದಾಖಲಾಗಿತ್ತು. ಭಾರತಿ ಅವರನ್ನು ಅಪಹರಣ ಮಾಡಲಾಗಿದೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಎಲ್ಲ ಗೊಂದಲಗಳಿಗೆ ಒಂದು ಹಂತದ ತೆರೆ ಬಿದ್ದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ