ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್ ಟೋಲಿನಲ್ಲಿ ಮುಂದುವರೆದ ಹಣ ಸಂಗ್ರಹ ?

Twitter
Facebook
LinkedIn
WhatsApp
ಸುರತ್ಕಲ್ ಟೋಲಿನಲ್ಲಿ ಮುಂದುವರೆದ ಹಣ ಸಂಗ್ರಹ ?
ಮಂಗಳೂರು: ಸುರತ್ಕಲ್ ಟೋಲ್‍ಗೇಟ್ (Surathkal Toll Gate) ರದ್ದಾಗಿದೆ ಆದ್ರೂ ಟೋಲ್ ಸಂಗ್ರಹ ಮಾತ್ರ ಇನ್ನೂ ನಿಂತಿಲ್ಲ. ನಮಗೆ ಸರ್ಕಾರದ ನೋಟಿಫಿಕೇಷನ್ ಕೈಸೇರಿಲ್ಲ ಎನ್ನುತ್ತಿದ್ದಾರೆ ಟೋಲ್‍ಗೇಟ್ ಗುತ್ತಿಗೆದಾರರು.

ಈ ಟೋಲ್‍ಗೇಟ್ ಹೆಜಮಾಡಿ ಟೋಲ್‍ಗೇಟ್ ಜೊತೆಗೆ ವಿಲೀನಗೊಳ್ಳುತ್ತಿರುವುದರಿಂದ ಜನತೆಗೆ ದುಪ್ಪಟ್ಟು ಬರೆ ಬೀಳುವ ಆತಂಕ ಎದುರಾಗಿದೆ. ಟೋಲ್‍ಗೇಟ್ ವಿಚಾರದಲ್ಲಿ ಈವರೆಗೆ ಒಂದು ಹಂತದ ರಾಜಕೀಯ ಮೇಲಾಟ ನಡೆದಿದ್ರೆ ಇದೀಗ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಟೋಲ್‍ಗೇಟ್ ರದ್ದಾಯ್ತು ಎನ್ನುವ ಸಂಸದರ ಟ್ವೀಟ್ ನಂಬಿ ಟೋಲ್‍ಗೇಟ್ ರದ್ದಾಯ್ತು ಅಂತಾ ಅಂದ್ಕೊಂಡ್ರೆ ಅಲ್ಲಿ ಟೋಲ್ ಕಲೆಕ್ಷನ್ ಮಾತ್ರ ನಡೆಯುತ್ತಲೇ ಇದೆ. ಯಾಕೆ ಅಂತಾ ಕೇಳಿದ್ರೆ ಸರ್ಕಾರದ ನೋಟಿಫಿಕೇಷನ್ ಟೋಲ್ ಕಂಪನಿಯ ಕೈಸೇರಿಲ್ಲ ಎನ್ನುವ ಉತ್ತರ ಬರ್ತಾ ಇದೆ. ಅಷ್ಟೇ ಅಲ್ಲ, ಈ ಟೋಲ್‍ಗೇಟ್ ಹೆಜಮಾಡಿ ಟೋಲ್ ಜೊತೆ ವಿಲೀನ ಆಗಿರೋದ್ರಿಂದ ಇಲ್ಲಿನ ಹಣವನ್ನೂ ಸೇರಿಸಿ ಪಡೆಯುವ ಸಾಧ್ಯತೆಯಿದ್ದು, ಜನತೆಯ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಈ ವಿಚಾರ ಮತ್ತೆ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.

ಹೌದು ಈ ಆತಂಕಕ್ಕೆ ಕಾರಣವಾಗಿರೋದು ಸ್ಥಳೀಯ ಶಾಸಕ ಭರತ್ ಶೆಟ್ಟಿ (Bharath Shetty) ನೀಡಿರುವ ಹೇಳಿಕೆ. ಸರ್ಕಾರದ ನಿಯಮದ ಪ್ರಕಾರ ಹೆಜಮಾಡಿಯಲ್ಲಿ ಸುಂಕ ಜಾಸ್ತಿ ಪಡೆಯಬಹುದು. ಎಷ್ಟು ದರ ಅನ್ನೋದು ನೋಟಿಫಿಕೇಶನ್ ಬಂದ ಬಳಿಕವಷ್ಟೇ ಗೊತ್ತಾಗಲಿದೆ. ಒಂದು ವಾರದಲ್ಲಿ ನೋಟಿಫಿಕೇಶನ್ ಬರುವ ಸಾಧ್ಯತೆಗಳಿವೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿಕೆ ನೀಡಿದ್ದು, ಇದು ಹೆಜಮಾಡಿ ಟೋಲ್‍ಗೇಟ್‍ನಲ್ಲಿ ದರ ಏರಿಕೆಯಾಗುವ ಮುನ್ಸೂಚನೆ ಎನ್ನಲಾಗಿದೆ. ಈ ಮೂಲಕ ಸುರತ್ಕಲ್ ಟೋಲ್ ರದ್ದಾದರೂ ಜನರಿಗೆ ಉಪಯೋಗವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ