ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಲಭ ದಲ್ಲಿ ಲಾಕ್ಡೌನ್ ಮಾಡುತ್ತೀರಿ. ಆದರೆ ಜನಸಾಮಾನ್ಯರಿಗೆ ಆಗುವ ತೊಂದರೆಯ ಬಗ್ಗೆ ಯೋಚಿಸಿದ್ದೀರಾ? ಟ್ವೀಟ್ ನ ಮೂಲಕ ಸರಕಾರವನ್ನು ಪ್ರಶ್ನಿಸಿದ ಮಾಜಿ ಸಚಿವ ರಮಾನಾಥ ರೈ .

Twitter
Facebook
LinkedIn
WhatsApp
ಸುಲಭ ದಲ್ಲಿ ಲಾಕ್ಡೌನ್ ಮಾಡುತ್ತೀರಿ. ಆದರೆ ಜನಸಾಮಾನ್ಯರಿಗೆ ಆಗುವ ತೊಂದರೆಯ ಬಗ್ಗೆ ಯೋಚಿಸಿದ್ದೀರಾ? ಟ್ವೀಟ್ ನ ಮೂಲಕ ಸರಕಾರವನ್ನು ಪ್ರಶ್ನಿಸಿದ ಮಾಜಿ ಸಚಿವ ರಮಾನಾಥ ರೈ .

ಸುಲಭದಲ್ಲಿ ಲಾಕ್ಡೌನ್ ಮಾಡಿದ್ದೀರಿ. ಆದರೆ ದಿನನಿತ್ಯ ಸಂಬಳ ಪಡೆಯುವ, ಬಡವರ ಬಗ್ಗೆ ನಿಮಗೆ ಯೋಚನೆ ಇದೆಯೇ? ಹಳೆಯ ತಪ್ಪುಗಳಿಂದ ನೀವು ಯಾಕೆ ಪಾಠ ಕಲಿಯುತ್ತಿಲ್ಲ ಎಂದು ಮಾಜಿ ಸಚಿವ ರಮನಾಥ ರೈ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಮಾನಾಥ ರೈ ನಿಮಗೆ ಜನಸಾಮಾನ್ಯರ ಕಷ್ಟದ ಬಗ್ಗೆ ಅರಿವಿದೆಯೇ? ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಜನಸಾಮಾನ್ಯರು ಎಂತಹ ಕಷ್ಟವನ್ನು ಅನುಭವಿಸಿದ್ದಾರೆ ಎಂಬುದು ನಮಗೆ ತಿಳಿದಿದೆ. ಆದರೆ ಸರಕಾರಕ್ಕೆ ಈ ಬಗ್ಗೆ ತಿಳಿದಿಲ್ಲ ಎಂದು ಅವರು ಸರ್ಕಾರ ವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು