ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯದ ಫ್ಯಾನ್ಸಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಆರೋಪ . ದೂರು ದಾಖಲು

Twitter
Facebook
LinkedIn
WhatsApp
ಸುಳ್ಯದ ಫ್ಯಾನ್ಸಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಆರೋಪ . ದೂರು ದಾಖಲು

ಫ್ಯಾನ್ಸಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿಗೆ ಸಮೀಪದ ಹೊಟೇಲ್‌ ನಲ್ಲಿ ಕೆಲಸ ಮಾಡುವ ಯುವಕ ಫೋನ್ ನಂಬರ್ ಕೇಳಿ ಮೊಬೈಲ್ ಕಿತ್ತು ಅಸಭ್ಯವಾಗಿ ವರ್ತಿಸಿದ್ದಾನೆಂದು ಆರೋಪಿಸಿ ಆತನಿಗೆ ಧರ್ಮದೇಟು ನೀಡಿದ ಘಟನೆ ಮೇ 25 ರಂದು ಸುಳ್ಯ ದ ಹಳೇ ಗೇಟು ಎಂಬಲ್ಲಿ ನಡೆದಿದೆ.

ಹಳೆಗೇಟಿನ ಹೋಟೆಲೊಂದರಲ್ಲಿ ಕೆಲಸ ಮಾಡುವ ಪಳ್ಳಂಗೋಡು ಮೂಲದ ಯುವಕ ಏಟು ತಿಂದ ಆಸಾಮಿ. ಯುವತಿಯ ಪೋಷಕರು ಹಾಗೂ ಸ್ಥಳೀಯರು ಆತನಿಗೆ ಥಳಿಸಿದವರು.

 

ಈ ಬಗ್ಗೆ ಎರಡು ಕಡೆಯಿಂದ ಯಾವುದೇ ದೂರು ಬಾರದ ಹಿನ್ನಲೆಯಲ್ಲಿ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.

ಅಂಗಡಿಯಲ್ಲಿ ಒಬ್ಬಳೆ ಇದ್ದ ವೇಳೆ ಖರೀದಿಯ ನೆಪದಲ್ಲಿ ಅಲ್ಲಿಗೆ ಬಂದ ಯುವಕ ಯುವತಿಯ ಫೋನ್ ನಂಬರ್ ಕೇಳಿದನೆನ್ನಲಾಗಿದೆ. ಈ ಸಂದರ್ಭ ಯುವತಿ ನಂಬರ್ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಆತ ಯುವತಿಯ ಕೈಯಿಂದ ಮೊಬೈಲ್ ಫೋನ್ ಕಿತ್ತುಕೊಂಡು ಅದರಿಂದ ತನ್ನ ಮೊಬೈಲಿಗೆ ಫೋನ್ ಮಾಡುವ ಸಂದರ್ಭ ಯುವತಿ ಮೊಬೈಲ್ ಎಳೆದುಕೊಂಡು ಸ್ಥಳೀಯರನ್ನು ಕರೆದಿದ್ದಾಳೆ ಎನ್ನಲಾಗಿದೆ. ಭಯಗೊಂಡ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ.

 

ನಂತರ ಯುವತಿ ಅವರ ಮನೆಯವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದು, ಯುವತಿಯ ಪೋಷಕರು ಮತ್ತು ಸ್ಥಳೀಯ ಯುವಕರು ಹೋಟೆಲ್ ಬಳಿಗೆ ತೆರಳಿ ಯುವಕನನ್ನು ಅಂಗಡಿಯಿಂದ ಹೊರಕ್ಕೆ ಕರೆದು ಧರ್ಮದೇಟು ನೀಡಿದರೆನ್ನಲಾಗಿದೆ. ಬಳಿಕ ಬಂದ ಹೋಟೆಲ್ ಮಾಲಕರು ಆ ಯುವಕನಿಗೆ ಒಂದೇಟು ಹೊಡೆದು ಆತನನ್ನು ಕೆಲಸದಿಂದ ವಜಾಗೊಳಿಸಿ ಕಳುಹಿಸಿರುವುದಾಗಿ ತಿಳಿದುಬಂದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ