ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ :ಮಂಟಪಕ್ಕೆ ಬಾರದೆ ನಾಪತ್ತೆಯಾದ ವರ ; ಮದುವೆ ರದ್ದು!

Twitter
Facebook
LinkedIn
WhatsApp
ಸುಳ್ಯ :ಮಂಟಪಕ್ಕೆ ಬಾರದೆ ನಾಪತ್ತೆಯಾದ ವರ ; ಮದುವೆ ರದ್ದು!

ಸುಳ್ಯ: ಸುಳ್ಯ ನಗರದ ಪುರಭವನದಲ್ಲಿ ಆಯೋಜನೆಯಾದ ಮದುವೆಯೊಂದು ವರ ಕಲ್ಯಾಣ ಮಂಟಪಕ್ಕೆ ಭಾರದೆ ರದ್ದುಗೊಂಡಿರುವ ಘಟನೆ ವರದಿಯಾಗಿದೆ.

ಸುಳ್ಯ ಉಬರಡ್ಕ ಗ್ರಾಮದ ಯುವತಿ ಮತ್ತು ಪುತ್ತೂರು ತಾಲೂಕು ರೆಂಜ ಗ್ರಾಮದ ಕೃಷ್ಣ ಎನ್ನುವ ಯುವಕನ ನಡುವೆ ವಿವಾಹ ನಿಶ್ಚಯವಾಗಿ ಫೆ.9 ರಂದು ಸುಳ್ಯದ ಪುರಭವನದಲ್ಲಿ ಅರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಸಂಭಾಂಗಣ ಸಿದ್ದಪಡಿಸಿ ಸುಮಾರು 500 ಮಂದಿಗೆ ಬೇಕಾಗುವಷ್ಟು ಊಟವನ್ನು ತಯಾರು ಮಾಡಲಾಗಿತ್ತು ವಧುವಿನ ಮನೆಯವರು ವದುವನ್ನು ಶೃಂಗರಿಸಿ ಅರತಕ್ಷತೆ ಕಾರ್ಯಕ್ಕೆ ತೊಡಗಿದ್ದರು ಇಷ್ಟಾದರು 

ವರ ಮತ್ತು ಆತನ ಕಡೆಯವರು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಸಂಶಯಗೊಂಡ ವಧುವಿನ ಮನೆಯವರು ವರನ ಕಡೆಗೆ ದೂರವಾಣಿ ಸಂಪರ್ಕ ಮಾಡಿದರೆ ವರ ಮೊಬೈಲ್ ಆಪ್ ಆಗಿದ್ದು, ವದುವಿನ ಕಡೆಯವರು ಪೋನ್ ರಿಸೀವ್ ಮಾಡದರಿಂದ ವಧುವಿನ ಮನೆಯವರು ದಿಗ್ಬಮಣೆಗೊಂಡು ಸುಳ್ಯ ಠಾಣೆಗೆ ವರನ ವಿರುದ್ದ ದೂರು ನೀಡಿದ್ದಾರೆ.ಘಟನೆಯ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ