ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಜೇನು ತೆಗೆಯಲು ಮರಕ್ಕೆ ಹತ್ತಿದ ವ್ಯಕ್ತಿ- ಮರದಿಂದ ಬಿದ್ದು ಮೃತ್ಯು!

Twitter
Facebook
LinkedIn
WhatsApp
Madhuri Dixit Nene in white chikankari Tarun Tahiliani lehenga 1

ಸುಳ್ಯ;ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಕರಿಕೆ ಮೂಲದ ವಿಜಯ್ ಗುರುತಿಸಲಾಗಿದೆ.

ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು.ಸಂಪಾಜೆಯಲ್ಲಿ ಜೇನು ತೆಗೆಯುತ್ತಿದ್ದ ಸಂದರ್ಭ ವಿಜಯ್ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು.

ಕೂಡಲೇ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ ಆ ವೇಳೆಗೆ ಮೃತಪ್ಪಟ್ಟನೆಂದು ತಿಳಿದು ಬಂದಿದೆ.

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ