ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

Twitter
Facebook
LinkedIn
WhatsApp
ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

ಉಡುಪಿ: ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಬಿಜೆಪಿ ಪದಾಧಿಕಾರಿಗಳು ತನ್ನ ಮೇಲೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸು ದಾಖಲಾಗದಿದ್ದರೂ, ದೇಶದ್ರೋಹದ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೆನೆ ಎಂದು ರಾಧಾಕೃಷ್ಣ ಹಿರ್ಗಾನ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನಾದರು ದೇಶದ್ರೋಹ ಪೋಸ್ಟ್ ಹಾಕಿದ ಕೆಲಸ ಮಾಡಿದ್ದರೆ, ಸೈನಿಕರಿಗೆ ಅವಹೇಳನ ಮಾಡಿದ್ದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ. ಗಲ್ಲಿಗೇರಲು ಸಿದ್ದನಿದ್ದೇನೆ. ಆದರೆ ಶಾಸಕರು ಅಥವಾ ಅವರ ಯಾರೇ ಪದಾಧಿಕಾರಿಗಳು ಯಾವುದೇ ಪವಿತ್ರ ಸ್ಥಳದಲ್ಲಿ ಪ್ರಮಾಣಿಕರು ಸಿದ್ದರಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

ಈ ಹಿಂದೆ ನಾನು ಮೂರ್ನಾಲ್ಕು ಬಾರಿ ಠಾಣೆಗೆ ಹಾಜರಾದ ಸಂದರ್ಭ ಒಂದು ಬಾರಿ ನನ್ನ ಹೇಳಿಕೆಯನ್ನು ಪಡೆದಿದ್ದು, ಪ್ರತಿ ಬಾರಿಯೂ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದ್ದೆ. ಅದಾಗ್ಯೂ ತಾನು ತಲೆ ಮರೆಸಿಕೊಂಡಿದ್ದೆ ಎಂದು ಶಾಸಕರು ಸುಳ್ಳು ಹೇಳಿದ್ದಾರೆ ಎಂದು ರಾಧಾಕೃಷ್ಣ ನಾಯಕ್ ಆರೋಪಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಯೋಧರ ವಿರುದ್ಧ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು