ಶುಕ್ರವಾರ, ಮೇ 3, 2024
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋರ್ನಾಡು ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಪೈಪ್ ಲೈನ್ ನಿಂದ ಡೀಸೆಲ್ ಕಳವು

Twitter
Facebook
LinkedIn
WhatsApp
ಸೋರ್ನಾಡು ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಪೈಪ್ ಲೈನ್ ನಿಂದ ಡೀಸೆಲ್ ಕಳವು

ಬಂಟ್ವಾಳ: ಪೈಪ್ ಲೈನ್ ಕೊರೆದು ಡೀಸೆಲ್‌ ಕಳವು ಮಾಡುವ ಪ್ರಕರಣ ಸೋರ್ನಾಡು ಎಂಬಲ್ಲಿ ಜುಲೈ 30ರ ಶುಕ್ರವಾರ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಸೋರ್ನಾಡು ಅರ್ಬಿ ಎಂಬಲ್ಲಿ ಎಂ.ಆರ್.ಪಿ.ಎಲ್.ಕಂಪೆನಿಗೆ ಸೇರಿದ ಪೈಪ್ ಲೈನ್ ಕೊರೆದು ಡೀಸಲ್ ಕಳ್ಳತನ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ತನಿಖೆ ಆರಂಭವಾಗಿದೆ. ಈ ಬಗ್ಗೆ ಸುಲಿವು ಸಿಕ್ಕಿದ ಕೂಡಲೇ ಆರೋಪಿ ಐವನ್ ಮನೆ ಬಿಟ್ಟು ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಲು ಆರಂಭಿಸಿದ್ದಾರೆ.
ಅರಳ ಗ್ರಾಮದ ಸೋರ್ನಾಡು ಸಮೀಪದ ಅರ್ಬಿ ಎಂಬಲ್ಲಿ ಐವನ್ ಎಂಬವರಿಗೆ ಸೇರಿದ ಖಾಸಗಿ ಜಮೀನಿನ ರಸ್ತೆಯಲ್ಲಿ ಪೈಪ್ ಲೈನ್ ಹಾದು ಹೋಗುತ್ತಿದೆ. ಇದನ್ನು ಕೊರೆದು ಆರೋಪಿ ಡೀಸೆಲ್ ಕಳವು ಮಾಡುತ್ತಿದ್ದ. ಮಂಗಳೂರು ಎಂ‌ಆರ್.ಪಿ.ಎಲ್.ಕಂಪೆನಿಯಿಂದ ಹಾಸನಕ್ಕೆ ಪೈಪ್ ಲೈನ್ ಮುಖಾಂತರ ಸಾಗಾಟ ವಾಗುವ ಡಿಸೇಲ್ ನ್ನು ಕಳವು ಮಾಡಲಾಗಿದೆ.
ಐವನ್ ಅವರ ರಸ್ತೆಯಲ್ಲಿ ಸುಮಾರು 20 ಅಡಿ ಆಳದಲ್ಲಿ ಹಾದುಹೋಗುವ ಡೀಸೆಲ್‌ ಪೈಪ್ ಲೈನ್ ನ್ನು ಅಗೆದು ಬಳಿಕ ಪೈಪ್ ಲೈನ್ ಕೊರೆದು ಆ ಪೈಪ್ ಗೆ ಇನ್ನೊಂದು ಪೈಪ್ ಅಳವಡಿಸಿ ಸುಮಾರು ಅರ್ಧ ಕಿ.ಮೀ ದೂರದಲ್ಲಿ ಗೇಟ್ ವಾಲ್ ಸಿಕ್ಕಿಸಿ ಟ್ಯಾಪ್ ಮೂಲಕ ವಾಹನಕ್ಕೆ ಡೀಸೆಲ್‌ ತುಂಬಿಸಿ ಆ ಬಳಿ ಮಾರಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
ಕಂಪೆನಿಯಲ್ಲಿ ಕೆಲ ದಿನಗಳಿಂದ ಪೈಪ್ ಲೈನ್ ನಲ್ಲಿ ಡಿಸೇಲ್ ನ ಅಳತೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದು ಸ್ವತಃ ಕಂಪೆನಿಯವರು ಮಂಗಳೂರು ಕಮೀಷನರ್ ಅವರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಂಪೆನಿಯ ತಂತ್ರಜ್ಞಾನ ಯಂತ್ರದಲ್ಲಿ ಪರಿಶೀಲನೆ ನಡೆಸಿದಾಗ ಇಲ್ಲಿ ಸೋರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕಂಪೆನಿಯವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ ಪೊಲೀಸರ ಸಮಕ್ಷಮದಲ್ಲಿ ಐವನ್ ಅವರ ರಸ್ತೆಯನ್ನು ಜೆ.ಸಿ‌ಬಿ.ಮೂಲಕ ಅಗೆಯುವ ಕಾರ್ಯ ಮಾಡಿದ್ದಾರೆ.
ರಸ್ತೆಯನ್ನು ಅಗೆದಾಗ ಕಂಪೆನಿ ಪೈಪ್ ಲೈನ್ ಕೊರೆದು ಇವರು ಡೀಸೆಲ್‌ ಕಳವು ಮಾಡುತ್ತಿದ್ದ ಬಗ್ಗೆ ಬೆಳಕಿಗೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು