ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಕೂಟಿಯಲ್ಲಿ ಬಂದು ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕಾಲೇಜು ಯುವತಿ!

Twitter
Facebook
LinkedIn
WhatsApp
ಸ್ಕೂಟಿಯಲ್ಲಿ ಬಂದು ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕಾಲೇಜು ಯುವತಿ!

ವಾಡಿ : ಕಾಲೇಜು ಯುವತಿಯೋರ್ವಳು ಶಹಾಬಾದ ಸಮೀಪದ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮದ್ಯಾಹ್ನ ನಡೆದಿದೆ.ಭಾಗ್ಯಶ್ರೀ (21) ಎಂಬ ಯುವತಿಯೆ ಆತ್ಮಹತ್ಯೆ ಮಾಡಿಕೊಂಡ ಯುವತಿ.ಕೆಎ05ಎಲ್-ಎ2964 ಸಂಖ್ಯೆಯ ಸ್ಕೂಟಿ ವಾಹನದಲ್ಲಿ ನದಿ ಸೇತುವೆ ಮೇಲೆ ಬಂದ ಯುವತಿ, ಅವಸರದಲ್ಲಿ ಸ್ಕೂಟಿ ನಿಲ್ಲಿಸಿದ ತಕ್ಷಣವೇ ನದಿಗೆ ಜಿಗಿದಿದ್ದಾಳೆ. ಓಡಿ ಬಂದು ನೋಡುವಷ್ಟರಲ್ಲೇ ಯುವತಿ ನೀರಿನಲ್ಲಿ ಮುಳುಗಿದ್ದಳು ಎಂದು ಪ್ರತ್ಯಕದರ್ಷಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಶಹಾಬಾದ ನಗರ ಠಾಣೆಯ ಪೋಲೀಸರು, ಬೈಕ್ ಸಂಖ್ಯೆಯಿಂದ ನದಿಗೆ ಹಾರಿದ ಯುವತಿ ಭಾಗ್ಯಶ್ರೀ ಹೊಸಳ್ಳಿ ಎಂಬುದು ಖಚಿತವಾಗಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ನೀರಿನೊಳಗೆ ಕಾಣೆಯಾಗಿರುವ ಯುವತಿಯ ಶವ ಪತ್ತೆಗೆ ಮುಂದಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ