ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ಇನ್ನಿಲ್ಲ

Twitter
Facebook
LinkedIn
WhatsApp
ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು(76) ಹೃದಯಾಘಾತದಿಂದ ನಿಧನರಾಗಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನರ್ಗಿಸ್ ಬಾಬು ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ನರ್ಗಿಸ್ ಬಾಬು ಅವರು, ನರ್ಗಿಸ್ ಆಂಡ್ ಎಂಟರ್‌ಪ್ರೈಸಸ್ ಮೂಲಕ 23 ಚಿತ್ರಗಳನ್ನ ನಿರ್ಮಿಸಿದ್ದರು. ಮೊದಲು ಚಿತ್ರ ಹಂಚಿಕೆ ಮಾಡುತ್ತಾ ಚಿತ್ರೋದ್ಯಮಕ್ಕೆ ಕಾಲಿಟ್ಟ ಇವರು ಕನ್ನಡದಲ್ಲಿ ಸುಂದರ ಪುರುಷ ಸಿನಿಮಾವನ್ನು ಮೊದಲ ಬಾರಿಗೆ ನಿರ್ಮಾಣ ಮಾಡಿದರು. ನಂತರ ಯಾರಿಗೆ ಬೇಡ ದುಡ್ಡು, ಧನ್ ಧನಾ ಧನ್, ಅನಂತ್ ಗೌಡ ವರ್ಸಸ್ ರೆಡ್ಡಿ ಸಿನಿಮಾಗಳನ್ನು ನಿರ್ಮಿಸಿದರು.

ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

ಅನಂತ್ ನಾಗ್, ಶಶಿಕುಮಾರ್, ನೆನಪಿರಲಿ ಪ್ರೇಮ್ ಹೀಗೆ ಹಲವಾರು ನಟರ ಸಿನಿಮಾಗಳಿಗೆ ನರ್ಗಿಸ್ ಬಾಬು ಅವರು ಬಂಡವಾಳ ಹೂಡಿದ್ದರು. ಕಳೆದ 50 ವರ್ಷಗಳಿಂದ ವಿತರಕರಾಗಿ 600ಕ್ಕೂ ಹೆಚ್ಚು ಸಿನಿಮಾಗಳನ್ನ ವಿತರಣೆ ಮಾಡಿದ್ದಾರೆ. ಅಲ್ಲದೇ 2014ರಲ್ಲಿ ತೆರೆ ಕಂಡ ಶಿವರಾಜ್‍ಕುಮಾರ್ ಹಾಗೂ ರಮ್ಯಾ ಅಭಿನಯದ ಆರ್ಯನ್ ಚಿತ್ರವನ್ನು ನಿರ್ಮಿಸಿದ್ದರು.
ನರ್ಗಿಸ್ ಬಾಬು ಅವರಿಗೆ 6 ಮಕ್ಕಳಿದ್ದು, ಇವರಲ್ಲಿ ಕಮಾರ್ ಹಾಗೂ ವಸೀಮ್ ಎಂಬ ಇಬ್ಬರು ಮಕ್ಕಳು ಸ್ಯಾಂಡಲ್‍ವುಡ್‍ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. 73 ವರ್ಷದ ನರ್ಗಿಸ್ ಬಾಬು ಅವರ ಅಂತ್ಯಕ್ರಿಯೆಯನ್ನು ಮುನುರೆಡ್ಡಿ ಪಾಳ್ಯದಲ್ಲಿ ಮುಸ್ಲಿಂ ಸಂಪ್ರದಾಯದ ಪ್ರಕಾರ ಇಂದು ಮಧ್ಯಾಹ್ನ ನಡೆಸಲು ನಿರ್ಧರಿಸಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ