ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್

Twitter
Facebook
LinkedIn
WhatsApp
 ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್

ನವದೆಹಲಿ: ದೇಶಾದ್ಯಂತ 75 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು, ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರಸಿದ್ಧ, ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ನೆಹರೂ ಬರೆದಿದ್ದ ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಡೇಟ್ ವಿತ್ ಡೆಸ್ಟಿನಿ (“date with destiny) ಎಂದು ನಮೂದಿಸಿದ್ದರು, ಆದರೆ ಅದನ್ನು ಹೇಳುವಾಗ ಟ್ರಿಸ್ಟ್ ವಿತ್ ಡೆಸ್ಟಿನಿ (“tryst with destiny”) ಎಂದು ಹೇಳಿದ್ದನ್ನು ಕಾಂಗ್ರೆಸ್ ಈ ಟ್ವೀಟ್ ಮೂಲಕ ನೆನಪಿಸಿಕೊಂಡಿದೆ.

ಕಾಂಗ್ರೆಸ್ ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ, ಜೈರಾಮ್ ರಮೇಶ್ ಅವರು ನೆಹರೂ ಅವರು 1947, ಆ.15 ರಂದು ಸಂವಿಧಾನ ಸಭೆಯ ಮಧ್ಯರಾತ್ರಿಯ ಸೆಷನ್ ನಲ್ಲಿ ಭಾಷಣ ಮಾಡುತ್ತಿರುವ ವಿಡೀಯೋವನ್ನೂ ಹಂಚಿಕೊಂಡಿದ್ದಾರೆ.

 

ಇದನ್ನೂ ಓದಿ: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಾಯ!: ಕಾಂಗ್ರೆಸ್ ತೀವ್ರ ಆಕ್ಷೇಪ, ಆಕ್ರೋಶ ಹೊರಹಾಕಿದ ನಾಯಕರು

75 ವರ್ಷಗಳ ಹಿಂದೆ ಮಧ್ಯರಾತ್ರಿಯ ನಂತರ ನೆಹರೂ ಅಮರವಾದ ಐತಿಹಾಸಿಕ Tryst with Destiny ಭಾಷಣ ಮಾಡಿದ್ದರು. 14.08.47 ರಂದು ಅವರು ಈ ಭಾಷಣದಕ್ಕೆ ಸಿದ್ಧಪಡಿಸಿದ್ದ ಕೈಬರಹದ ಕರಡಿನಲ್ಲಿ ಡೇಟ್ ವಿತ್ ಡೆಸ್ಟಿನಿ ಎಂಬ ಶಬ್ದವನ್ನು ಪ್ರಯೋಗಿಸಿದ್ದರು, ನಿಜವಾದ ಪ್ರತಿಭೆಯ ಕ್ಷಣದಲ್ಲಿ ಅವರು ಅದನ್ನು ಟ್ರಿಸ್ಟ್ ವಿತ್ ಡೆಸ್ಟಿನಿ ಎಂದು ಬದಲಾವಣೆ ಮಾಡಿದ್ದರು ಎಂದು ರಮೇಶ್ ಟ್ವಿಟರ್ ನಲ್ಲಿ ಬರೆದಿದ್ದಾರೆ.

ನಾವು ಹಲವು ವರ್ಷಗಳ ಹಿಂದೆ ಈ ದಿನಾಂಕವನ್ನು ನಿರೀಕ್ಷಿಸಿದ್ದೆವು (ಡೇಟ್ ವಿತ್ ಡೆಸ್ಟಿನಿ) ಈಗ ನಾವು ನಮ್ಮ ಪ್ರತಿಜ್ಞೆಯನ್ನು ಪುನಃ ಪೂರ್ಣ ಪ್ರಮಾಣದಲ್ಲಿ ಅಷ್ಟೇ ಅಲ್ಲದೇ ವ್ಯಾಪಕ ದೃಷ್ಟಿಯಲ್ಲಿ ಕೈಗೊಳ್ಳುವ ಸಮಯ ಬಂದಿದೆ. ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂಬುದು ನೆಹರೂ ಭಾಷಣದ ಸಾರಾಂಶವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist