ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಬ್ಬಕ್ಕೆ ಗಿಫ್ಟ್‌ – ಜಿಯೋಫೈಬರ್ ಡಬಲ್ ಫೆಸ್ಟಿವಲ್ ಆಫರ್

Twitter
Facebook
LinkedIn
WhatsApp
ಹಬ್ಬಕ್ಕೆ ಗಿಫ್ಟ್‌ – ಜಿಯೋಫೈಬರ್ ಡಬಲ್ ಫೆಸ್ಟಿವಲ್ ಆಫರ್

ಮುಂಬೈ: ಭಾರತದ ಅತಿದೊಡ್ಡ ಟೆಲಿಕಾಂ ಮತ್ತು ಬ್ರಾಡ್‌ಬ್ಯಾಂಡ್ ಪೂರೈಕೆದಾರರಾದ ರಿಲಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹೊಸ ಆಫರ್ ಗಳನ್ನು ನೀಡುತ್ತಿದೆ. ಅಕ್ಟೋಬರ್ 18 ಮತ್ತು ಅಕ್ಟೋಬರ್ 28 ನಡುವೆ ಜಿಯೋಫೈಬರ್ ಡಬಲ್ ಫೆಸ್ಟಿವಲ್ ಬೋನಾಂಜಾ ಆಫರ್ (JioFiber Double Festival Bonanza) ಅನ್ನು ಬಿಡುಗಡೆ ಮಾಡಿದೆ.

ಈ ಆಫರ್ ಸೀಮಿತ ಅವಧಿಗೆ ಮಾತ್ರ ಲಭ್ಯವಿರುತ್ತದೆ. ಕೊಡುಗೆಯ ಪ್ರಯೋಜನಗಳನ್ನು ಪಡೆಯಲು ಬಳಕೆದಾರರು ಹೊಸ ಸಂಪರ್ಕವನ್ನು ಖರೀದಿಸಬೇಕು ಮತ್ತು ಈಗ ಲಾಂಚ್ ಆಗಿರುವ ಯೋಜನೆಗಳಲ್ಲಿ ಒಂದಕ್ಕೆ ಚಂದಾದಾರರಾಗಬೇಕು.

ಜಿಯೋ(Jio) ಡಬಲ್ ಫೆಸ್ಟಿವಲ್ ಬೊನಾಂಜಾ ಆಫರ್‌ ನಲ್ಲಿ ಎರಡು ಯೋಜನೆಗಳನ್ನು ಪರಿಚಯ ಮಾಡಿದೆ. 599 ರೂ ಪ್ಲಾನ್‌ನ 6 ತಿಂಗಳ ರೀಚಾರ್ಜ್ ಮತ್ತು 899 ರೂ. ಪ್ಲಾನ್‌ನ 6 ತಿಂಗಳ ರೀಚಾರ್ಜ್. ಈ ಎರಡು ಯೋಜನೆಗಳ ಜೊತೆಗೆ 899 ರೂ. 3 ತಿಂಗಳ ಯೋಜನೆಯು 100% ಮೌಲ್ಯದ ಬ್ಯಾಕ್ ಆಫರ್‌ಗೆ ಅರ್ಹವಾಗಿದೆ ಆದರೆ 15 ದಿನಗಳ ಹೆಚ್ಚುವರಿ ಮಾನ್ಯತೆ ಇದರಲ್ಲಿ ದೊರೆಯುವುದಿಲ್ಲ. 

ಹೊಸ ಸಂಪರ್ಕಗಳನ್ನು ಬುಕ್ ಮಾಡಿದಾಗ ಬಳಕೆದಾರರಿಗೆ 6,500 ರೂ. ಮೌಲ್ಯದ ಪ್ರಯೋಜನಗಳನ್ನು ನೀಡುತ್ತಿದೆ. ಈ ಕೊಡುಗೆಯು ಆಯ್ದ ಯೋಜನೆಗಳ ಖರೀದಿಗೆ ಅನ್ವಯಿಸುತ್ತದೆ.

599 ರೂ. 899 ರೂ. ಯೋಜನೆಗಳು
ಈ ಎರಡು ಯೋಜನೆಗಳು, ಡಬಲ್ ಫೆಸ್ಟಿವಲ್ ಬೊನಾಂಜಾ ಆಫರ್‌ನೊಂದಿಗೆ ಬರಲಿದೆ. ತಿಂಗಳಿಗೆ 599 ಮತ್ತು 899 ರೂ. ಈ ಎರಡೂ ಯೋಜನೆಗಳು ಹೊಸದಾಗಿದ್ದು ಅಕ್ಟೋಬರ್ 18 ರಿಂದ ಅಕ್ಟೋಬರ್ 28 ರವರೆಗೆ ಮಾತ್ರ ಇರುತ್ತವೆ. ಈ ಯೋಜನೆಗಳನ್ನು ಖರೀದಿಸುವ ಗ್ರಾಹಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ 6,000 ರೂ. ಮೌಲ್ಯದ 4K JioFiber ಸೆಟ್ ಟಾಪ್ ಬಾಕ್ಸ್ ಅನ್ನು ಸಹ ಪಡೆಯುತ್ತಾರೆ.

599 ರೂ. 6 ತಿಂಗಳ ಪ್ಲ್ಯಾನ್‌
6 ತಿಂಗಳ ಯೋಜನೆಯಲ್ಲಿ 30 Mbps, 14+ OTT ಅಪ್ಲಿಕೇಶನ್‌ಗಳು ಮತ್ತು 550+ ಬೇಡಿಕೆಯ ಚಾನೆಲ್‌ಗಳು ದೊರೆಯಲಿದೆ. ಒಟ್ಟು 4,241 ರೂ. ಆಗಲಿದೆ. (3,594 ರೂ. + ರೂ. 647 ಜಿಎಸ್‌ಟಿ), ಈ ಯೋಜನೆಯಲ್ಲಿ ಹೊಸ ಗ್ರಾಹಕರು 4,500 ರೂ. ಮೌಲ್ಯದ ವೋಚರ್‌ಗಳನ್ನು ಪಡೆಯುತ್ತಾರೆ. ವೋಚರ್‌ಗಳು 4 ವಿಭಿನ್ನ ಬ್ರಾಂಡ್‌ಗಳಾಗಿದ್ದು, AJIO 1,000 ರೂ. ವೋಚರ್, ರಿಲಯನ್ಸ್ ಡಿಜಿಟಲ್‌ನ 1,000 ರೂ. ವೋಚರ್, ನೆಟ್‌ಮೆಡ್ಸ್‌ನ 1,000 ರೂ. ವೋಚರ್ ಮತ್ತು IXIGO 1,500 ರೂ. ವೋಚರ್ ದೊರೆಯಲಿದೆ. ಹೆಚ್ಚುವರಿಯಾಗಿ, ಈ ಎಲ್ಲಾ ಗ್ರಾಹಕರು ಯೋಜನೆಯ ಭಾಗವಾಗಿರುವ 6 ತಿಂಗಳ ಮಾನ್ಯತೆಯ ಜೊತೆಗೆ 15 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ಪಡೆಯುತ್ತಾರೆ.

899 ರೂ. 6 ತಿಂಗಳ ಪ್ಲ್ಯಾನ್‌:
6 ತಿಂಗಳ ಯೋಜನೆಯಲ್ಲಿ 100 Mbps, 14+ OTT ಅಪ್ಲಿಕೇಶನ್‌ಗಳು ಮತ್ತು 550+ ಬೇಡಿಕೆಯ ಚಾನೆಲ್‌ಗಳು ದೊರೆಯಲಿದೆ. ಒಟ್ಟು 6,365 ರೂ. ಆಗಲಿದೆ. (5,394 ರೂ. + 971 ರೂ. ಜಿಎಸ್‌ಟಿ). ಈ ಯೋಜನೆಯಲ್ಲಿ ಹೊಸ ಗ್ರಾಹಕರು 6,500 ರೂ. ಮೌಲ್ಯದ ವೋಚರ್‌ಗಳನ್ನು ಪಡೆಯುತ್ತಾರೆ. ವೋಚರ್‌ಗಳು 4 ವಿಭಿನ್ನ ಬ್ರಾಂಡ್‌ಗಳಾಗಿದ್ದು AJIO ನ 2,000 ರೂ. ವೋಚರ್, ರಿಲಯನ್ಸ್ ಡಿಜಿಟಲ್‌ನ 1,000 ರೂ. ವೋಚರ್, NetMeds 500 ರೂ. ವೋಚರ್ ಮತ್ತು IXIGO 3,000 ರೂ. ವೋಚರ್. ಹೆಚ್ಚುವರಿಯಾಗಿ ಈ ಎಲ್ಲಾ ಗ್ರಾಹಕರು ಯೋಜನೆಯ ಭಾಗವಾಗಿರುವ 6 ತಿಂಗಳ ಮಾನ್ಯತೆಯ ಜೊತೆಗೆ 15 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ಪಡೆಯುತ್ತಾರೆ.

899 ರೂ., 3 ತಿಂಗಳ ಪ್ಲ್ಯಾನ್‌:
3 ತಿಂಗಳ ಯೋಜನೆಯಲ್ಲಿ 100 Mbps, 14+ OTT ಅಪ್ಲಿಕೇಶನ್‌ಗಳು ಮತ್ತು 550+ ಬೇಡಿಕೆಯ ಚಾನೆಲ್‌ಗಳು ಒಟ್ಟು 2,697 ರೂ. ಈ ಯೋಜನೆಯಲ್ಲಿ ಹೊಸ ಗ್ರಾಹಕರು 3,500 ರೂ. ಮೌಲ್ಯದ ವೋಚರ್‌ಗಳನ್ನು ಪಡೆಯುತ್ತಾರೆ. ವೋಚರ್‌ಗಳು 4 ವಿಭಿನ್ನ ಬ್ರಾಂಡ್‌ಗಳಾಗಿದ್ದು AJIO 1,000 ರೂ. ವೋಚರ್, ರಿಲಯನ್ಸ್ ಡಿಜಿಟಲ್‌ನ 500 ರೂ. ವೋಚರ್, NetMeds ನ 500 ರೂ. ವೋಚರ್ ಮತ್ತು IXIGO 1,500 ರೂ. ವೋಚರ್. ಆದರೆ ಈ ಯೋಜನೆಯಲ್ಲಿ ಹೆಚ್ಚುವರಿ ವ್ಯಾಲಿಡಿಟಿ ದೊರೆಯುವುದಿಲ್ಲ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist