![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಹಾಸನ: ಪಕ್ಕದ ಮನೆ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ ಯುವಕ ಆಕೆಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಮನೆಯೊಳಗೆ ಕರೆದೊಯ್ದ ಯುವಕ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕಾಣಿಸದಿದ್ದಾಗ ಗಾಬರಿಯಾದ ಮನೆಯವರು ಹುಡುಕಾಟ ನಡೆಸಿದ್ದಾರೆ. ಯುವಕನ ಮನೆಗೂ ಬಂದು ಪ್ರಶ್ನಿಸಿದ್ದಾರೆ. ಆದರೆ, ಬಾಲಕಿಯನ್ನು ಅಟ್ಟದಲ್ಲಿ ಬಚ್ಚಿಟ್ಟಿದ್ದ ಯುವಕ ನಮ್ಮ ಮನೆಗೆ ಬಂದಿಲ್ಲವೆಂದು ಸುಳ್ಳು ಹೇಳಿದ್ದಾನೆ.
ಅತ್ಯಾಚಾರ ಎಸಗಿದ ನಂತರ ಬಾಲಕಿಯನ್ನು ಚೀಲವೊಂದರಲ್ಲಿ ಹಾಕಿ ಹೇಮಾವತಿ ನಾಲೆಗೆ ಎಸೆಯಲು ಹೊತ್ತುಕೊಂಡು ಹೋಗುವಾಗ ದಾರಿಹೋಕರೊಬ್ಬರು ಚೀಲ ಮಿಸುಕಾಡಿದ್ದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಚೀಲದೊಳಗೆ ಅಸ್ವಸ್ಥ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಹೊರತೆಗೆದಿದ್ದಾರೆ ಎನ್ನಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist