ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸ್ಟೆಲ್ ವಿದ್ಯಾರ್ಥಿನೀಯರ ಖಾಸಗಿ ವಿಡಿಯೋ ನೋಡದಿರಿ:ಸೋನು ಸೂದ್

Twitter
Facebook
LinkedIn
WhatsApp
ಹಾಸ್ಟೆಲ್ ವಿದ್ಯಾರ್ಥಿನೀಯರ ಖಾಸಗಿ ವಿಡಿಯೋ ನೋಡದಿರಿ:ಸೋನು ಸೂದ್

ಚಂಡೀಗಡ: ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿ ಮಾಡಿರುವ ವಿಡಿಯೋಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವಿಶ್ವ ವಿದ್ಯಾಲಯದ ಆವರಣದಲ್ಲಿ ಈ ಘಟನೆಯ ಕುರಿತು ಪ್ರತಿಭಟಿಸಲಾಗುತ್ತಿದ್ದು, ತಪ್ಪತಸ್ಥರನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ.

ಚಂಡೀಗಡ ವಿವಿಯ ಹಾಸ್ಟೇಲ್ ನಲ್ಲಿ ಹುಡುಗಿಯೊಬ್ಬಳು, ಬಾತ್ ರೂಮ್ ಗೆ ಹೋಗುವ ಹುಡುಗಿಯರ ಖಾಸಗಿ ವಿಡಿಯೋಗಳನ್ನು ಚಿತ್ರಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾಳೆ. ಅಲ್ಲದೇ ಇಂಥಹ 60ಕ್ಕೂ ಹೆಚ್ಚು ವಿಡಿಯೋಗಳು ಇನ್ನೂ ಇವೆ ಆಕೆ ಹೇಳಿದ್ದಾಳೆ ಎನ್ನಲಾಗುತ್ತಿದೆ. ಹಾಗಾಗಿ, ಯಾರದೆಲ್ಲ ವಿಡಿಯೋ ಆಚೆ ಬಂದು, ಇನ್ನೇನು ಆವಾಂತರ ಸೃಷ್ಟಿ ಆಗತ್ತೋ ಅನ್ನುವ ಆತಂಕ ವಿವಿ ಆವರಣದಲ್ಲಿರುವ ಶುರುವಾಗಿದೆ.

ಹಾಸ್ಟೆಲ್ ವಿದ್ಯಾರ್ಥಿನೀಯರ ಖಾಸಗಿ ವಿಡಿಯೋ ನೋಡದಿರಿ:ಸೋನು ಸೂದ್

ಈ ವಿಷಯ ವಿತ್ತರವಾಗುತ್ತಿದ್ದಂತೆ ನಟ ಸೋನು ಸೂದ್ ನೊಂದ ವಿದ್ಯಾರ್ಥಿಗಳ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ, ಇಂತಹ ಯಾವುದೇ ವಿಡಿಯೋಗಳನ್ನು ನೋಡಬೇಡಿ ಮತ್ತು ಇತರರಿಗೆ ಕಳುಹಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಈ ಕೃತ್ಯವನ್ನು ಖಂಡಿಸಿದ್ದು, ಇಂಥಹ ಹೀನ ಮನಸ್ಥಿತಿಯವರನ್ನು ಸುಮ್ಮನೆ ಬಿಡಬೇಡಿ ಎಂದು ಹೇಳಿದ್ದು, ಹೆಣ್ಣು ಮಕ್ಕಳಿಗೆ ಗೌರವ ಕೊಡಿ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ