ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕನ್ನಡದ `ಕಾಂತಾರ'(Kantara Film) ಇದೀಗ ದೇಶದ ಮೂಲೆ ಮೂಲೆಯೂ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅದರಲ್ಲೂ ಬಾಲಿವುಡ್ (Bollywood) ಬಾಕ್ಸಾಫೀಸ್ನಲ್ಲಿ `ಕಾಂತಾರ’ ಭರ್ಜರಿ ಬೇಡಿಕೆ ಶುರುವಾಗಿದೆ. ಹಿಂದಿ ಸಿನಿಮಾಗೆ ಸಿಗದ ಮನ್ನಣೆ ಕನ್ನಡ `ಕಾಂತಾರ’ ಚಿತ್ರಕ್ಕೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದಾರೆ. ಇದೀಗ ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ 60 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.
ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ `ಕಾಂತಾರ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪಂಜುರ್ಲಿ ದೈವದ ಕಥೆಯನ್ನ ಪ್ರೇಕ್ಷಕರ ಮನಸ್ಸಿಗೆ ನಾಟುವ ಹಾಗೇ ಅದ್ಭುತವಾಗಿ ತೆರೆಯ ಮೇಲೆ ತೋರಿಸಿ ಸೈ ಎನಿಸಿಕೊಂಡಿದ್ದಾರೆ. ರಿಷಬ್ ಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಮನಸೋತಿದ್ದಾರೆ. ಈಗ ಕನ್ನಡದ ಸಿನಿಮಾ `ಕಾಂತಾರ’ ಬಾಲಿವುಡ್ ಬಾಕ್ಸಾಫೀಸ್ನಲ್ಲಿ ನಾಲ್ಕನೇ ವಾರದತ್ತ ಮುನ್ನುಗ್ಗಿ, ಕೋಟಿ ಕೋಟಿ ಕಲೆಕ್ಷನ್ ಮಾಡಿದೆ.
ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ `ಕಾಂತಾರ’ ಚಿತ್ರ ನಾಲ್ಕನೇ ವಾರದಲ್ಲಿ 62.40 ಕೋಟಿ ರೂ. ಕಲೆಕ್ಷನ್ ಮಾಡಿದೆ. ಹಿಂದಿ ಸಿನಿಮಾಗೆ ಭರ್ಜರಿ ಪೈಪೋಟಿ ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದೆ `ಕಾಂತಾರ’ ಸಿನಿಮಾ.
ಇನ್ನೂ `ಕಾಂತಾರ’ ಚಿತ್ರದ ವರ್ಲ್ಡ್ ವೈಡ್ ಕಲೆಕ್ಷನ್ನಲ್ಲಿಯೂ ಹಿಂದೆ ಬಿದ್ದಿಲ್ಲ. `ಕಾಂತಾರ’ ಒಟ್ಟು 332 ಕೋಟಿ ಬಾಚಿ, ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?