ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಲಬುರಗಿ: ಇರುವೆ ಕಟ್ಟಿದ ಗೂಡಿನೊಳಗೆ ಹಾವು ಬಂದು ಸೇರಿಕೊಳ್ಳುವಂತೆ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿರುವ ಸಿದ್ದರಾಮಯ್ಯ (Siddaramaiah) ಅಲ್ಲಿನ ಹಿಂದುಳಿದ ಹಾಗೂ ದಲಿತ ನಾಯಕರ (Backward Classes) ಮೂಲೆ ಗುಂಪು ಮಾಡಿದ್ದೇ ಅವರ ಸಾಧನೆ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ವ್ಯಂಗ್ಯವಾಡಿದ್ದಾರೆ.
ಕಲಬುರ್ಗಿಯಲ್ಲಿ ಭಾನುವಾರ (ಅಕ್ಟೋಬರ್ 30) ನಡೆದ ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಓ.ಬಿ.ಸಿ. ವರ್ಗಕ್ಕೆ 27 % ಮೀಸಲಾತಿ ನೀಡಿದ್ದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ಸರ್ಕಾರದಲ್ಲಿ ಹಿಂದುಳಿದ ಸಮುದಾಯದ 27 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ ಸಮುದಾಯದ 12 ಸಂಸದರು ಕೇಂದ್ರ ಸಚಿವರಾಗಿದ್ದಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರಮುಖ ಹಿಂದುಳಿದ ವರ್ಗಗಳ ನಾಯಕರಿಗೆ ಸಚಿವ ಸ್ಥಾನವನ್ನೇ ನೀಡಲಿಲ್ಲ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?