ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಹಿಂದೂ ಏರಿಯಾದಲ್ಲಿ ಮುಸ್ಲಿಮರ ಫೋಟೋ ಹಾಕಿದ್ರೆ ಕೋಪ ಬರಲ್ವಾ?’ -ಜಾತ್ಯಾತೀತ ದೇಶಕ್ಕೆ ಹೊಸ ವ್ಯಾಖ್ಯಾನ ನೀಡಿದ ಯತೀಂದ್ರ ಸಿದ್ದರಾಮಯ್ಯ

Twitter
Facebook
LinkedIn
WhatsApp
‘ಹಿಂದೂ ಏರಿಯಾದಲ್ಲಿ ಮುಸ್ಲಿಮರ ಫೋಟೋ ಹಾಕಿದ್ರೆ ಕೋಪ ಬರಲ್ವಾ?’ -ಜಾತ್ಯಾತೀತ ದೇಶಕ್ಕೆ ಹೊಸ ವ್ಯಾಖ್ಯಾನ ನೀಡಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ‘ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಇಡಬೇಕು’ ಎಂಬ ಸಿದ್ದರಾಮಯ್ಯರ ಹೇಳಿಕೆಯನ್ನ ಪುತ್ರ ಡಾ.ಯತೀಂದ್ರ ಸಮರ್ಥಿಸಿಕೊಂಡಿದ್ದಾರೆ.

ಅಪ್ಪನ ಪರ ಬ್ಯಾಟ್ ಬೀಸಿರುವ ಶಾಸಕ ಡಾ.ಯತೀಂದ್ರ.. ಮುಸ್ಲಿಂ ಏರಿಯಾಗಳಲ್ಲಿ ಫೋಟೋ ಹಾಕಿದ್ರೆ ಕೋಪ ಬರುತ್ತೆ. ಸಾವರ್ಕರ್ ಫೋಟೋ ಹಾಕಿದಾಗ ಪ್ರಚೋದನಕಾರಿಯಾಗುತ್ತೆ. ಹಿಂದೂ ಏರಿಯಾಗಳಲ್ಲಿ ಮುಸ್ಲಿಂ ನಾಯಕರ ಫೋಟೋ ಹಾಕಿದರೆ ಹಿಂದೂಗಳಿಗೆ ಕೋಪ ಬರುವುದಿಲ್ಲವೇ? ಇಂತಹ ಘಟನೆಗಳನ್ನ ತಡೆಗಟ್ಟುವುದನ್ನ ಬಿಟ್ಟು ಅನಗತ್ಯ ವಿಚಾರವನ್ನ ಪ್ರಸ್ತಾಪ ಮಾಡ್ತಿದ್ದಾರೆ ಎಂದು ಬಿಜೆಪಿ ನಾಯಕರನ್ನ ಕೆಣಕಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕೋಮುದ್ವೇಷ ಹೆಚ್ಚಾಗುತ್ತಿದೆ. ಒಬ್ಬರನೊಬ್ಬರು ಸಾಯಿಸುವುದು, ಕೊಲೆ ಮಾಡುವುದು ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೇನುತುಪ್ಪದಲ್ಲಿನ ವಿಶಿಷ್ಟ ಔಷಧಿಯ ಗುಣಗಳು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ