ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು. ಅವಕಾಶ ನಿರಾಕರಣೆ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೆ ಮನೆಗೆ ಹೊರಟರು!!

Twitter
Facebook
LinkedIn
WhatsApp
ಇನ್ನು ಆರು ವಿದ್ಯಾರ್ಥಿನಿಯರು ಹಾಲ್ ಟಿಕೆಟ್  ತೆಗೆದುಕೊಂಡಿಲ್ಲ. ಹೋರಾಟ ಮಾಡಿದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತರಾ?

ಉಡುಪಿ: ರಾಜ್ಯಾದ್ಯಂತ ಇಂದಿನಿಂದ (ಏ್ರಪ್ರಿಲ್ 22) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ವಿವಾದದ ಕೇಂದ್ರವಾಗಿದ್ದ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನತ್ತ ಎಲ್ಲರ ಗಮನ ನೆಟ್ಟಿದೆ. ವಿದ್ಯಾರ್ಥಿನಿಯರು ಬುರ್ಖಾ ತೊಟ್ಟು ಕಾಲೇಜಿಗೆ ಬರುತ್ತಿದ್ದಾರೆ. ಹಿಜಾಬ್, ಬುರ್ಖಾ ತೆಗೆದಿಡಲು ಕಾಲೇಜು ಆಡಳಿತ ಮಂಡಳಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದೆ. ಉಡುಪಿ ನಗರ ಠಾಣಾ ಪೊಲೀಸರು ಪಿಯು ಕಾಲೇಜಿಗೆ ಸಿಬ್ಬಂದಿಯನ್ನು ನಿಯೋಜಿಸಿದ್ದು, ಪ್ರಾಂಶುಪಾಲರ ಜೊತೆ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು. ವಿದ್ಯೋದಯ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಹೋರಾಟಗಾರ್ತಿ ರೇಷಂ ಆಗಮಿಸಿದರು. ಇತರ ವಿದ್ಯಾರ್ಥಿನಿಯರಂತೆ ಪರೀಕ್ಷೆ ಬರೆಯಲು ಕಾಲೇಜು ಒಳಗೆ ಹೋದರು. ಹಿಜಾಬ್ ಹೋರಾಟದ ಮುಂಚೂಣಿಯಲ್ಲಿದ್ದ ಆಲಿಯಾ ಅಸಾದಿ ಸಹ ಹಾಲ್​ ಟಿಕೆಟ್ ಪಡೆದುಕೊಂಡರು. ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಕೋರಿ, ನ್ಯಾಯಾಲಯದ ಮೆಟ್ಟಿಲು ಹತ್ತಿದ್ದ ಆರು ವಿದ್ಯಾರ್ಥಿನಿಯರ ಪೈಕಿ ಇಬ್ಬರಿಗೆ ಇಂದು ಪರೀಕ್ಷೆ ಇತ್ತು. ಇವರಿಬ್ಬರೂ ಹಾಲ್ ಟಿಕೆಟ್ ಪಡೆದು, ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದಾರೆ. ಪರೀಕ್ಷೆ ಆರಂಭವಾಗುವ ಮೊದಲು ರಾಜ್ಯ ಸರ್ಕಾರದ ಸುತ್ತೋಲೆಯನ್ನು ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಗೋಡೆಗೆ ಅಂಟಿಸಿದರು. ಈ ಸಂಬಂಧ ಒಟ್ಟು 11 ಅಂಶಗಳಿರುವ ಸುತ್ತೋಲೆಯನ್ನು ಸರ್ಕಾರ ಪ್ರಕಟಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist