ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್ ಪ್ರಕರಣ ಹೈಕೋರ್ಟಿನ ತ್ರೀ ಸದಸ್ಯ ಪೀಠಕ್ಕೆ ವರ್ಗಾವಣೆ

Twitter
Facebook
LinkedIn
WhatsApp
ಹಿಜಾಬ್ ಪ್ರಕರಣ ಹೈಕೋರ್ಟಿನ ತ್ರೀ ಸದಸ್ಯ ಪೀಠಕ್ಕೆ ವರ್ಗಾವಣೆ

ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ ವಿಚಾರಣೆಯ ಬಳಿಕ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿರುವ ವಿಚಾರ ತಿಳಿದಿದೆ. ಅಲ್ಲದೆ, ಈ ಬಗ್ಗೆ ವಿಸ್ತೃತವಾದ ವಿಚಾರಣೆಯಾಗಬೇಕಿದೆ ಎಂದು ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಇದೀಗ ಹಿಜಾಬ್ ವಿವಾದ ವಿಚಾರಣೆಗೆ ಹೈಕೋರ್ಟ್ ಪೂರ್ಣ ಪೀಠ ರಚನೆಯಾಗಿದೆ. ಮೂವರು ನ್ಯಾಯಮೂರ್ತಿಗಳ ಪೀಠವನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಚಿಸಿದ್ದಾರೆ ಎಂದು ತಿಳಿದುಬಂದಿದೆ. ನ್ಯಾಯಪೀಠದಲ್ಲಿ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರು ಒಳಗೊಂಡಿದ್ದಾರೆ. ಫೆ.10ರಂದು ಮಧ್ಯಾಹ್ನ 2.30ಕ್ಕೆ ಅರ್ಜಿ ಹೈಕೋರ್ಟ್ ನ್ಯಾಯಪೀಠದಿಂದ ವಿಚಾರಣೆ ನಡೆಯಲಿದೆ.

ಹಿಜಾಬ್ ಧಾರಣೆಗೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಈಗಾಗಲೇ ಏಳು ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳನ್ನು ಹೈಕೋರ್ಟ್ ನ ಏಕ ಸದಸ್ಯ ಪೀಠ ವೀಚಾರಣೆಗೆ ಕೈಗೆತ್ತಿಕೊಂಡಿದೆ. ಈ ನಡುವೆ ಇಂದು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದು, ಅದರಂತೆ ವಿಸ್ತೃತ ವಿಚಾರಣೆಗೆ ಅನುವು ಸಿಕ್ಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು