ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಮಾಲಯದ ಭಾರತ-ಚೀನಾ ಗಡಿಯಲ್ಲಿ ತುಳುನಾಡ ಧ್ವಜ ಸ್ಥಾಪಿಸಿದ ಉಡುಪಿಯ ಉತ್ಸಾಹಿ ಬೈಕರ್ ಗಳು!!

Twitter
Facebook
LinkedIn
WhatsApp

ಮಣಿಪಾಲ: ಜಿಲ್ಲೆಯ ಉತ್ಸಾಹಿ ಯುವ ಸಾಹಸಿ ಬೈಕ್ ಕ್ರೀಡಾಳುಗಳಾದ ಖ್ಯಾತ ಯೂಟ್ಯೂಬರ್ ಹಾಗೂ ಶಟರ್‌ಬಾಕ್ಸ್ ಫಿಲ್ಮ್ಸ್ ಪ್ರಾಯೋಜಕರಾದ ಸಚಿನ್ ಮತ್ತು ಮಣಿಪಾಲದ ಯುವ ಉದ್ಯಮಿ ಹಾಗೂ ಸಾಹಸ ಬೈಕಿಂಗ್ ಕ್ರೀಡಾಪಟು ಅರ್ಜುನ್ ಪೈ ಅವರು ಬೈಕ್‌ನಲ್ಲಿ ಪ್ರವಾಸ ಕೈಗೊಂಡು ಇಂಡೋ-ಚೀನಾ ಗಡಿ ಪ್ರದೇಶದ 15,300 ಅಡಿ ಎತ್ತರದ ಝುಪಾಕ್‌ನಲ್ಲಿ ತುಳುನಾಡ ಧ್ವಜವನ್ನು ಹಾರಿಸಿ ತುಳು ಪ್ರೇಮ ಮೆರೆದಿದ್ದಾರೆ.

ಹೊಸದಿಲ್ಲಿಯಿಂದ ಈ ಬೈಕ್ ಪ್ರವಾಸ ಪ್ರಾರಂಭಿಸಿದ ಅವರು, 1,900 ಕಿ.ಮೀ ದೂರ ಕ್ರಮಿಸಿ ಹಿಕ್ಕಿಮ್, (12,270 ಅಡಿ ಎತ್ತರದಲ್ಲಿ ವಿಶ್ವದ ಅತೀ ಎತ್ತರದಲ್ಲಿರುವ ಪೋಸ್ಟ್ ಆಫೀಸ್) ಮತ್ತು 11,320 ಅಡಿ ಎತ್ತರದ ಇಂಡೋ ಚೈನಾ ಗಡಿಯ ಕೊನೆಯ ಗ್ರಾಮವಾದ ಚಿಕ್ಟುಲ್ ಗ್ರಾಮಕ್ಕೂ ಭೇಟಿ ನೀಡಿದರು.

ಬೈಕ್ ಯಾತ್ರಾ ತಂಡದಲ್ಲಿ ಅನ್ನಿ ಅರುಣ್ ಮತ್ತು ಸಾಯಿ ಅವರೂ ಇದ್ದರು. ಅರ್ಜುನ್ ಮತ್ತು ಇವರು ಹೊಸದಿಲ್ಲಿಯಿಂದ ಮಾ.1ರಂದು ಬೈಕ್ ಯಾತ್ರೆಯನ್ನು ಪ್ರಾರಂಭಿಸಿ 1900 ಕಿ.ಮೀ. ಕ್ರಮಿಸಿ ಸಿಲಿಗುರಿಯನ್ನು ತಲುಪಿದರು. ಮೊದಲ ಹಂತದ ಬೈಕ್ ಯಾತ್ರೆಯಲ್ಲಿ ದೇಶದಾದ್ಯಂತದಿಂದ ಆಗಮಿಸಿದ 15 ಬೈಕರ್‌ಗಳ ತಂಡ ಪಾಲ್ಗೊಂಡಿತ್ತು. ಮಾ.16ರಿಂದ ಹಿಮಾಚಲ ಪ್ರದೇಶದ ದುರ್ಗಮ ಹಿಮಚ್ಚಾದ್ದಿತ ಪ್ರದೇಶಗಳಲ್ಲಿ ಬೈಕ್ ಯಾತ್ರೆಯನ್ನು ಉಡುಪಿಯ ಯುವಕರ ತಂಡ ಮುಂದುವರಿಸಿತು ಎಂದು ಮಣಿಪಾಲದ ಸೆಲ್ಕೋ ಜಿಎಂ ಜಗದೀಶ್ ಪೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist