ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹುಬ್ಬಳ್ಳಿಗೆ ಆಗಮಿಸಿ ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಪ್ರಾರ್ಥನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಹುಬ್ಬಳ್ಳಿಗೆ ಆಗಮಿಸಿ ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಪ್ರಾರ್ಥನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತಮ್ಮ ಊರಾದ ಹುಬ್ಬಳ್ಳಿಗೆ ಆಗಮಿಸಿರುವ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿ ತಾಯಿ ದಿ. ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ದಿ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.

ತಂದೆ-ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ, ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು. ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ಹೇಳಿದರು.ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಪಕ್ಷ ಹಾಗೂ ಕೇಂದ್ರದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆರ್ಶೀವಾದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದೇನೆ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು