ವಿಜಯಪುರ, (ಜೂನ್.12): ಯುವಕನೊಬ್ಬನ ಜೊತೆಗಿನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿಸಿ ನಾಟಕ ಮಾಡಿದ್ದ ಪತ್ನಿ ನವರಂಗಿ ಆಟವನ್ನು ಪೊಲೀಸ್ರು ಬಯಲಿಗೆಳೆದಿದ್ದಾರೆ.
ವಿಜಯಪುರದಲ್ಲಿ ಇದೇ 8ರಂದು ನಡೆದಿದ್ದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಏಕ್ತಾ ನಗರ ನಿವಾಸಿ ಪ್ರಕಾಶ ಹಳ್ಳಿ(40)ಮನೆಯಲ್ಲೇ ಕೊಲೆಯಾಗಿತ್ತು. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪತ್ನಿ, ಅಂಗನವಾಡಿ ಟೀಚರ್ ರಾಜೇಶ್ವರಿ ಹೊಸಮನಿ ಗೋಳೋ ಎಂದು ಅತ್ತಿದ್ದಳು. ಆದರೆ ಇದು ಸಹಜ ಸಾವಲ್ಲ, ಬದಲಿಗೆ ಪತ್ನಿಯೇ ಕೊಲೆ ಮಾಡಿರುವುದು ಎಂದು ಪೊಲೀಸ್ ತನಿಖೆ ವೇಳೆ ಬಟಾಬಯಾಗಿದೆ.
30 ವರ್ಷದ ರಾಜೇಶ್ವರಿ ಅಂಗನವಾಡಿಯಲ್ಲಿ ಟೀಚರ್ ಆಗಿದ್ದಾಳೆ. ಈಕೆ 24 ವರ್ಷದ ರವಿ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರ ಪ್ರೇಮಕ್ಕೆ ಪತಿ ಪ್ರಕಾಶ ಅಡ್ಡಿಯಾಗುತ್ತಿದ್ದರು ಎನ್ನುವ ಕಾರಣಕ್ಕೆ ಊಟದಲ್ಲಿ ನಿದ್ದೆಮಾತ್ರೆ ಕೊಟ್ಟು ನಂತರ ಸಾಯಿಸಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ರಾಜೇಶ್ವರಿ ಹೊಸಮನಿ, ರವಿ ತಳವಾರ ಜತೆ ಇವರಿಗೆ ಸಹಕರಿಸಿರುವ ಗುರುಪಾದ ದಳವಾಯಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist