ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಹೈದರಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕಲು ಹಲವು ಸಾಹಸಕ್ಕೆ ಮುಂದಾಗೋ ಯುವ ಜನತೆ ಅನೇಕ ಅನಾಹುತಗಳನ್ನು ಮಾಡಿಕೊಂಡಿರೋ ನಿದರ್ಶನಗಳು ಸಾಕಷ್ಟಿವೆ. ಇದರ ನಡುವೆಯೇ ತೆಲಂಗಾಣದಲ್ಲಿ ಯುವಕನೊಬ್ಬ ರೈಲ್ವೆ ಟ್ರ್ಯಾಕ್ನಲ್ಲಿ ಇನ್ಸ್ಟಾಗ್ರಾಮ್ಗಾಗಿ ರೀಲ್ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದಾನೆ.
ರೀಲ್ಸ್ ಮಾಡಲು 11ನೇ ತರಗತಿಯ ವಿದ್ಯಾರ್ಥಿಯು ರೈಲ್ವೆ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದನು. ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಬಳಸಲು ಪ್ರಯತ್ನಿಸುತ್ತಿದ್ದನು. ಆದರೆ ಆತನ ಸಾಹಸ ವಿಫಲವಾಗಿ ರೈಲು ಡಿಕ್ಕಿಯ ರಭಸಕ್ಕೆ ಗಾಳಿಯಲ್ಲಿ ಹಾರಿಬಿದ್ದಿದ್ದಾನೆ.
ಘಟನೆಯಲ್ಲಿ ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನ ವಿದ್ಯಾರ್ಥಿ ಅಜಯ್ ಗಂಭೀರ ಗಾಯಗೊಂಡಿದ್ದಾರೆ. ಹಳಿಯಲ್ಲಿ ಅಜಯ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ, ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸದ್ಯ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೈಲ್ವೆ ಹಳಿಗಳಂತಹ ಅಪಾಯಕಾರಿ ಪ್ರದೇಶಗಳಲ್ಲಿ ಇನ್ ಸ್ಟಾಗ್ರಾಂ ರೀಲ್ಗಳನ್ನು ಮಾಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ಮತ್ತು ಯುವತಿಯರನ್ನು ಒಳಗೊಂಡ ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗುತ್ತಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?