ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಂಬಾಳೆ ಫಿಲ್ಸ್ಮ್ ಬ್ಯಾನರ್ ನಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಮ್ ಬ್ಯಾಕ್

Twitter
Facebook
LinkedIn
WhatsApp
ಹೊಂಬಾಳೆ ಫಿಲ್ಸ್ಮ್ ಬ್ಯಾನರ್ ನಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಮ್ ಬ್ಯಾಕ್

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಮತ್ತೆ ಸಿನಿಮಾ ರಂಗಕ್ಕೆ ಬರುವ ಕುರಿತು ಹಲವು ತಿಂಗಳಿಂದ ಚರ್ಚೆ ನಡೆಯುತ್ತಿದೆ. ಅಂದುಕೊಂಡಂತೆ ಆಗಿದ್ದರೆ, ಪುನೀತ್ ರಾಜ್ ಕುಮಾರ್ ಅವರ ಜೊತೆಯೇ ಸಿನಿಮಾ ರಂಗಕ್ಕೆ ರಮ್ಯಾ ವಾಪಸ್ಸಾಗಬೇಕಿತ್ತು. ಈ ಕುರಿತು ರಮ್ಯಾ ಮತ್ತು ಪುನೀತ್ ರಾಜ್ ಕುಮಾರ್ ಮಾತುಕತೆ ಆಡಿಯೂ ಆಗಿತ್ತು. ಆದರೆ, ವಿಧಿ ಅದಕ್ಕೆ ಅವಕಾಶ ಕೊಡದೇ ಅಪ್ಪು ಅವರನ್ನು ಕರೆದುಕೊಂಡುಬಿಟ್ಟ. ಹಾಗಾಗಿ ರಮ್ಯಾ ಕನಸು ಕನಸಾಗಿಯೇ ಉಳಿಯಿತು.

ಹೊಂಬಾಳೆ ಫಿಲ್ಸ್ಮ್ ಬ್ಯಾನರ್ ನಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಮ್ ಬ್ಯಾಕ್

ಸಿನಿಮಾ ರಂಗಕ್ಕೆ ರಮ್ಯಾ ವಾಪಸ್ಸಾಗಬೇಕು ಎನ್ನುವುದು ಪುನೀತ್ ರಾಜ್ ಕುಮಾರ್ ಕನಸಾಗಿತ್ತು. ಅದನ್ನು ನನಸು ಮಾಡುವುದಕ್ಕಾಗಿ ಮತ್ತೆ ರಮ್ಯಾ ವಾಪಸ್ಸಾಗುತ್ತಿದ್ದಾರೆ. ಆದರೆ, ಯಾವ ಸಿನಿಮಾದ ಮೂಲಕ ಎನ್ನುವುದೇ ಸಸ್ಪನ್ಸ್. ಇತ್ತೀಚೆಗಂತೂ ಸಿನಿಮಾ ಸಂಬಂಧಿ ಅನೇಕ ಚಟುವಟಿಕೆಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಹೊಸ ಕಲಾವಿದರ, ತಂತ್ರಜ್ಞರ ಸಿನಿಮಾಗಳಿಗೆ ವಿಶ್ ಮಾಡುತ್ತಿದ್ದಾರೆ. ತಮ್ಮ ಕೈಲಾದಷ್ಟು ಪ್ರಚಾರ ಕೂಡ ಮಾಡುತ್ತಿದ್ದಾರೆ. ಹಾಗಾಗಿ ಸಿನಿಮಾ ರಂಗಕ್ಕೆ ಅವರು ವಾಪಸ್ಸು ಬರುವುದು ಪಕ್ಕಾ ಆಗಿದೆ.

ಹೊಂಬಾಳೆ ಫಿಲ್ಸ್ಮ್ ಬ್ಯಾನರ್ ನಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಮ್ ಬ್ಯಾಕ್

ಮೊನ್ನೆಯಷ್ಟೇ ಹೊಂಬಾಳೆ ಫಿಲ್ಮ್ಸ್ ‍ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಹೊಯ್ಸಳ ಸಿನಿಮಾದ ಶೂಟಿಂಗ್ ಸೆಟ್ ಗೂ ಹೋಗಿದ್ದ ರಮ್ಯಾ, ಕೆಲ ಹೊತ್ತು ಅಲ್ಲಿ ಕಳೆದಿದ್ದಾರೆ. ಮತ್ತಷ್ಟು ಇದೇ ಬ್ಯಾನರ್ ನಲ್ಲಿ ಸಿನಿಮಾ ಮಾಡುವ ಮಾತುಕತೆಯನ್ನೂ ಆಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಇದೇ ಬ್ಯಾನರ್ ಮೂಲಕವೇ ರಮ್ಯಾ ಸ್ಯಾಂಡಲ್ ವುಡ್ ಗೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿದೆ. ಪುನೀತ್ ಕನಸನ್ನು ಇದೇ ಬ್ಯಾನರ್ ಮೂಲಕ ನನಸಾಗಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ