ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಟ್ಟೆನೋವಿನಿಂದಾಗಿ ತೆಲಂಗಾಣದ ಸಿಎಂ ಕೆಸಿಆರ್ ಆಸ್ಪತ್ರೆ ದಾಖಲು

Twitter
Facebook
LinkedIn
WhatsApp
download 10

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (K Chandrashekar Rao) ಅವರು ಭಾನುವಾರ ಹೊಟ್ಟೆನೋವಿನ (Abdominal Pain) ಹಿನ್ನೆಲೆ ಹೈದರಾಬಾದ್‌ನ (Hyderabad) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದ ಮುಖ್ಯಸ್ಥ ಕೆಸಿಆರ್ ಅವರು ಹೊಟ್ಟೆನೋವಿನ ಹಿನ್ನೆಲೆ ನಗರದ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಟ್ಟೆಯಲ್ಲಿ ಕಂಡುಬಂದಿರುವ ಹುಣ್ಣಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಇದನ್ನು ಹೊರತುಪಡಿಸಿ ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಸೂಕ್ತವಾದ ಔಷಧಿ ನೀಡಲಾಗುತ್ತಿದೆ ಎಂದಿದ್ದಾರೆ.

ಕೆಸಿಆರ್ (KCR) ಆಸ್ಪತ್ರೆ ದಾಖಲಾಗಿರುವ ಹಿನ್ನೆಲೆ ಟ್ವೀಟ್ ಮಾಡಿರುವ ತೆಲಂಗಾಣದ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ