ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸಪೇಟೆಯಲ್ಲಿ ದೇಶದಲ್ಲೇ ಅತೀ ಎತ್ತರದ ಧ್ವಜಸ್ತಂಭ ಸ್ಥಾಪನೆ..!

Twitter
Facebook
LinkedIn
WhatsApp
ಹೊಸಪೇಟೆಯಲ್ಲಿ ದೇಶದಲ್ಲೇ ಅತೀ ಎತ್ತರದ ಧ್ವಜಸ್ತಂಭ ಸ್ಥಾಪನೆ..!
 

ಹೊಸಪೇಟೆ(ಜೂ.03): ವಿಜಯನಗರ ಜಿಲ್ಲೆ ಹೊಸಪೇಟೆಯ ಪುನೀತ್‌ ರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ದೇಶದಲ್ಲೇ ಅತಿ ಎತ್ತರದ ಧ್ವಜ ಸ್ತಂಭ ಸ್ಥಾಪಿಸಲಾಗುತ್ತಿದೆ. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರ ಆಸಕ್ತಿಯಿಂದ 405 ಅಡಿ ಎತ್ತರದ ಧ್ವಜಸ್ತಂಭವನ್ನು ಸ್ಥಾಪಿಸಲಾಗುತ್ತಿದೆ. ಈ ಧ್ವಜಸ್ತಂಭ 123.45 ಮೀಟರ್‌ ಎತ್ತರ ಹೊಂದಿದ್ದು, ಬಜಾಜ್‌ ಕಂಪನಿ ನಿರ್ಮಾಣ ಮಾಡುತ್ತಿದೆ. ಅಂದಾಜು 6 ಕೋಟಿ ವೆಚ್ಚ ತಗುಲಲಿದ್ದು, ಪ್ರವಾಸೋದ್ಯಮ ಇಲಾಖೆ ಅನುದಾನವೂ ಇದಕ್ಕೆ ವ್ಯಚ್ಚವಾಗಲಿದೆ ಎಂದು ತಿಳಿದು ಬಂದಿದೆ.

ಇದು ದೇಶದಲ್ಲೇ ಅತ್ಯಂತ ಎತ್ತರದ ಧ್ವಜ ಸ್ತಂಭವಾಗಲಿದೆ. ಪ್ರಪಂಚದಲ್ಲಿ 9ನೇ ಅತಿ ದೊಡ್ಡದು ಎಂಬ ಹೆಗ್ಗಳಿಕೆ ಪಡೆಯಲಿದೆ.

 

ಭೂಮಿಪೂಜೆ:

ಧ್ವಜಸ್ತಂಭ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮ ನಗರದ ಪುನೀತ್‌ ರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಜಂಬುನಾಥ, ಮುಖಂಡ ಧರ್ಮೇಂದ್ರ ಸಿಂಗ್‌, ಪಿಡಬ್ಲ್ಯುಡಿ ಅಧಿಕಾರಿ ಕೃಷ್ಣ ಮತ್ತಿತರರಿದ್ದರು.

ಹೊಸಪೇಟೆಯಲ್ಲಿವೆ ಎತ್ತರದ ಧ್ವಜಸ್ತಂಭಗಳು:

ಹೊಸಪೇಟೆಯ ಪುನೀತ್‌ ರಾಜಕುಮಾರ ವೃತ್ತದಲ್ಲಿ 150ಅಡಿ ಎತ್ತರದ ಧ್ವಜಸ್ತಂಭ ಸ್ಥಾಪನೆ ಮಾಡಲಾಗಿದೆ. ಜೋಳದರಾಶಿ ಗುಡ್ಡದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭ, ಬಿಜೆಪಿ ಜಿಲ್ಲಾ ಕಚೇರಿ ನಿವೇಶನದಲ್ಲಿ 100 ಅಡಿ ಎತ್ತರ, ಸಚಿವ ಆನಂದ ಸಿಂಗ್‌ರ ನಿವಾಸದ ಬಳಿ 100 ಅಡಿ ಎತ್ತರ, ರೈಲ್ವೆ ನಿಲ್ದಾಣದಲ್ಲಿ 70 ಅಡಿ ಎತ್ತರದ ಧ್ವಜಸ್ತಂಭ ಈಗಾಗಲೇ ಸ್ಥಾಪನೆ ಮಾಡಲಾಗಿದೆ. ಈಗ ಜಿಲ್ಲಾ ಕ್ರೀಡಾಂಗಣದಲ್ಲಿ 405 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ