ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೊಸವರ್ಷದ ಸಂಭ್ರಮಕ್ಕೆ ಗೋವಾ ಮದ್ಯ ಕರ್ನಾಟಕದತ್ತ – ಒಂದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮದ್ಯ ಅಬಕಾರಿ ವಶಕ್ಕೆ

Twitter
Facebook
LinkedIn
WhatsApp
DB 04122022 police 3

ಕಾರವಾರ: ಹೊಸವರ್ಷದ (New Year) ಸಂಭ್ರಮಾಚರಣೆ ಬಂತು ಎಂದರೆ ಸಾಕು ಮದ್ಯಪ್ರಿಯರಿಗೆ ಅದೇನೋ ಸಂಭ್ರಮ. ಹೀಗಾಗಿ ಅತೀ ಕಡಿಮೆ ಬೆಲೆಯಲ್ಲಿ ಸಿಗುವ ಗೋವಾ (Goa) ಮದ್ಯಕ್ಕೆ (Liquor) ಎಲ್ಲಿಲ್ಲದ ಬೇಡಿಕೆ. ಹೀಗಾಗಿ ಅಕ್ರಮ ಮದ್ಯ ಸಾಗಾಟದಾರರು ಗೋವಾದಿಂದ ಅಕ್ರಮವಾಗಿ ಕರ್ನಾಟಕದತ್ತ (Karnataka) ಗೋವಾ ಮದ್ಯ ಸಾಗಾಟ ಮಾಡಿ ಕೋಟಿ ಕೋಟಿ ಹಣ ಮಾಡುತ್ತಾರೆ. ಈ ಬಗ್ಗೆ ಎಚ್ಚೆತ್ತುಕೊಂಡು ದಾಳಿ ಮಾಡಿರುವ ಅಬಕಾರಿ ಇಲಾಖೆ ಒಂದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮದ್ಯ ವಶಕ್ಕೆ ಪಡೆದಿದೆ.

ಇದೀಗ ಹೊಸ ವರ್ಷದ ಸಂಭ್ರಮಕ್ಕಾಗಿ ಬೆಂಗಳೂರು ಹಾಗೂ ಹೊನ್ನಾವರ ಭಾಗಕ್ಕೆ ದಾಖಲೆ ರಹಿತವಾಗಿ ಸಾಗಾಟ ಮಾಡುತಿದ್ದ ಗೋವಾ ಮದ್ಯವನ್ನು ಗೋವಾ-ಕರ್ನಾಟಕ ಗಡಿ ಭಾಗದ ಮಾಜಾಳಿಯಲ್ಲಿ ಕಾರವಾರದ ಅಬಕಾರಿ ಅಧಿಕಾರಿಗಳು ಸೀಜ್‌ ಮಾಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದಿದ್ದಾರೆ. 

ಮೊದಲ ಪ್ರಕರಣದಲ್ಲಿ ಹೊನ್ನಾವರ ಮೂಲದ ಮೂವರನ್ನು ವಶಕ್ಕೆ ಪಡೆದಿದ್ದು, ಈ ಪ್ರಕರಣದಲ್ಲಿ ಮದ್ಯ ಸಾಗಾಟಕ್ಕೆ ಬಳಸಿದ ಕಾರ್ ಹಾಗೂ 30.25 ಲೀಟರ್ ವಿವಿಧ ಬ್ರಾಂಡ್‍ನ ಮದ್ಯ ವಶಪಡಿಸಿಕೊಂಡು 12 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಹೊನ್ನಾವರದ ಕೃಷ್ಣ, ಗಣೇಶ್ ಮೇಸ್ತಾ, ಕೀರ್ತಿ ಗಜಾನನ ನಾಯ್ಕ ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. 

ಸಕ್ರಮ ಮದ್ಯದೊಂದಿಗೆ ಅಕ್ರಮ ಮದ್ಯ ಸಾಗಾಟ ಮಾಡಿದ ಪ್ರಕರಣದಲ್ಲಿ ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಗೋವಾ, ಕರ್ನಾಟಕ ಮದ್ಯ ವಶಕ್ಕೆ ಪಡೆದು 400 ಬಾಕ್ಸ್‌ಗಳಲ್ಲಿ 1.17 ಕೋಟಿ ಮೌಲ್ಯದ 4,800 ಬಾಟಲ್ ಕರ್ನಾಟಕ ಮದ್ಯ, 9 ಬಾಕ್ಸ್‌ಗಳಲ್ಲಿ 29 ಸಾವಿರ ಮೌಲ್ಯದ 108 ಬಾಟಲ್ ಗೋವಾ ಮದ್ಯ ಸೀಜ್‌ ಮಾಡಿ ಬೆಂಗಳೂರು ಮೂಲದ ಲಾರಿ ಚಾಲಕ ನರಸಿಂಹರಾಜು ಎಲ್.ಡಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist