ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ವಾಹನ ಖರೀದಿಸುವವರಿಗೆ; ಗುಡ್ ನ್ಯೂಸ್ ಕೊಟ್ಟ ಸರಕಾರ

Twitter
Facebook
LinkedIn
WhatsApp
ಹೊಸ ವಾಹನ ಖರೀದಿಸುವವರಿಗೆ; ಗುಡ್ ನ್ಯೂಸ್ ಕೊಟ್ಟ ಸರಕಾರ

ಬೆಂಗಳೂರು : ಹೊಸದಾಗಿ ವಾಹನ ಖರಿದೀಸಲು ಬಯಸುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದರೆ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗೆ ತೆರಳಿ ನೋಂದಣಿ ಮಾಡಿಸಬೇಕಾಗಿತ್ತು. ವಾಹನ ಮಾಲೀಕರಿಗೆ ಇದು ಸವಾಲಿನ ಕೆಲಸವಾಗಿತ್ತು. ಆದ್ರೀಗ ಸರಕಾತ ಈ ಪದ್ಧತಿಯನ್ನು ಬದಲಾಯಿಸಿ ʼಆನ್‌ ಲೈನ್‌ʼ ಮೂಲಕ ಹೊಸ ವಾಹನ ನೋಂದಣಿಗೆ ಅವಕಾಶ ಮಾಡಿಕೊಟ್ಟಿದೆ.

ಹೊಸ ವಾಹನವನ್ನು ಖರೀದಿಸಿದ ಮೇಲೆ ಪ್ರಥಮ ಬಾರಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ದು ನೋಂದಣಿ ಮಾಡುವ ಅಗತ್ಯವಿಲ್ಲ. ವಾಹನದ ವಿವರವನ್ನು ವಾಹನ-4 ಪೋರ್ಟಲ್ ನಲ್ಲಿ ಮಾರಾಟಗಾಗರು (Dealers) ನಮೂದಿಸಿ ನಂತರ ನೋಂದಣಿಗೆ ತಗುಲುವ ತೆರಿಗೆ ಮತ್ತು ಶುಲ್ಕವನ್ನು ಆನ್‌ ಲೈನ್‌ ನಲ್ಲಿ ಪಾವತಿಸಿದರೆ ಅರ್ಜಿ ನೋಂದಣಿ ಯಾಗುತ್ತದೆ.

ನೊಂದಣಿ ಪ್ರಾಧಿಕಾರದಿಂದ ಅನುಮೋಧನೆಗೊಳ್ಳುತ್ತದೆ. ನೋಂದಾಯಿಸಿದ ನಂಬರ್‌ ಅನ್ನು ನೀಡಲಾಗುತ್ತದೆ.  ಜನರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ಸಾರಿಗೆ ಮತ್ತು ಸುರಕ್ಷತೆ ಆಯುಕ್ತರು ಪತ್ರಿಕಾ ಪ್ರಕಣೆಯನ್ನು ನೀಡಿದ್ದಾರೆ.
ಈ ಹಿಂದೆ ಹೊಸ ವಾಹನ ಖರೀದಿಸಿದರೆ ರೀಜಿನಲ್‌ ಟ್ರಾನ್ಸ್ ಫ್ರೋರ್ಟ್‌ ಆಫಿಸಿಗೆ ತೆರಳಿ ವಾಹನವನ್ನು ನೊಂದಣಿ ಮಾಡುವುದೇ ತಲೆ ನೋವಿನ ಕೆಲಸವಾಗಿತ್ತು ಆದರೆ ರಾಜ್ಯ ಸರ್ಕಾರ ಹೊಸ ವಾಹನವನ್ನು ಖರೀದಿಸಿದ ಬಳಿಕ ಪ್ರಥಮ ಭಾರಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ದು ನೋಂದಣಿ ಮಾಡುವ ಅಗತ್ಯವಿಲ್ಲ ಆನ್‌ ಲೈನ್‌ ನಲ್ಲಿ ಹೊಸ ವಾಹನ ನೋಂದಣಿಗೆ ಅವಕಾಶ ಮಾಡಿಕೊಟ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು