ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

1 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದ ರಶ್ಮಿಕ ಮಂದನ್ನ ಅಭಿನಯದ ‘ಪುಷ್ಪ’ ಸಿನಿಮಾದ ಲಿರಿಕ್.

Twitter
Facebook
LinkedIn
WhatsApp
1 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದ ರಶ್ಮಿಕ ಮಂದನ್ನ ಅಭಿನಯದ ‘ಪುಷ್ಪ’ ಸಿನಿಮಾದ ಲಿರಿಕ್.

ಜನಪ್ರಿಯ ನಟ ಅಲ್ಲು ಅರ್ಜುನ್ ಅವರು ಅಭಿನಯದ ಪುಷ್ಪ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ‘ದಕ್ಕೋ ದಕ್ಕೋ ಮೇಕಾ’ ಹಾಡಿಗೆ ಅಲ್ಲು ಫ್ಯಾನ್ಸ್  ಫುಲ್ ಫಿದಾ ಆಗಿದ್ದಾರೆ. ಮಾತ್ರವಲ್ಲದೇ ಈ ಹಾಡು ಬಿಡುಗಡೆಯಾಗುತ್ತಿದ್ದಂತೆ 1 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ಸೂಪರ್ ಡೂಪರ್ ಹಿಟ್ ಆಗಿದೆ.

ಕ್ರಿಸ್ಮಸ್ (ಡಿಸೆಂಬರ್ 25) ರಂದು ರಿಲೀಸ್ ಆಗಲಿರುವ ಪುಷ್ಟ ಸಿನಿಮಾದ ಮೊದಲ ಹಾಡು (ಆಗಸ್ಟ್ 13)ನಿನ್ನೆ ಬಿಡುಗಡೆಯಾಗಿದೆ. 5 ಭಾಷೆಗಳಲ್ಲಿ ಬಿಡುಗಡೆಯಾದ ಈ ಹಾಡು ತಮಿಳಿನಲ್ಲಿ ಓದು ಓದು, ತೆಲುಗಿನಲ್ಲಿ ದಕ್ಕೋ ದಕ್ಕೋ ಮೇಕಾ, ಮಲಯಾಳಂನಲ್ಲಿ ಓದು ಓದು, ಹಿಂದಿಯಲ್ಲಿ ಜಾಗೋ ಜಾಗೋ ಬಕ್ರೆ ಮತ್ತು ಕನ್ನಡದಲ್ಲಿ ಜೋಕೆ ಜೋಕೆ ಮೇಕೆ ಎಂದು ಹೆಸರಿಸಲಾಗಿದೆ.

ಸ್ಯಾಂಡಲ್ ವುಡ್ ನ ಖ್ಯಾತ ಗಾಯಕ ವಿಜಯ್ ಅವರ ಗಾಯನ ಹಾಗೂ ದೇವಿಶ್ರೀ ಪ್ರಸಾದ್ ಸಂಗೀತಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಕನ್ನಡದಲ್ಲಿ ವರದರಾಜ್ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. 5 ಭಾಷೆಗಳಲ್ಲೂ ಈ ಹಾಡು ಸಾಕಷ್ಟು ಜನಪ್ರಯತೆ ಪಡೆದುಕೊಂಡಿದೆ.

ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು