ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

1-5ನೇ ತರಗತಿ ಆರಂಭಕ್ಕೆ ಎರಡು ದಿನದಲ್ಲಿ ನಿರ್ಧಾರ - ಸಚಿವ ಬಿ.ಸಿ. ನಾಗೇಶ್‌

Twitter
Facebook
LinkedIn
WhatsApp
1-5ನೇ ತರಗತಿ ಆರಂಭಕ್ಕೆ ಎರಡು ದಿನದಲ್ಲಿ ನಿರ್ಧಾರ – ಸಚಿವ ಬಿ.ಸಿ. ನಾಗೇಶ್‌

ಬೆಂಗಳೂರು : ರಾಜ್ಯದಲ್ಲಿ ಸದ್ಯ 6 ನೇ ತರಗತಿ ಮೇಲ್ಪಟ್ಟು ಎಲ್ಲಾ ತರಗತಿಗಳು ಆರಂಭಗೊಂಡಿದೆ. ಇನ್ನೊಂದೆಡೆಯಲ್ಲಿ ದಿನವಿಡಿ ಶಾಲಾರಂಭ ಮಾಡಿದ ಬೆನ್ನಲ್ಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಇದೀಗ 1 ರಿಂ 5ನೇ ತರಗತಿ ವರೆಗಿನ ಶಾಲೆಯನ್ನು ಆರಂಭಿಸುವ ಕುರಿತು ಇನ್ನೆರಡು ದಿನಗಳ ಒಳಗಾಗಿ ಕ್ರಮಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೂರ್ಣ ಪ್ರಮಾಣದ ಶಾಲಾರಂಭಕ್ಕೆ ಸಂಬಂಧಿಸಿದಂತೆ ಬೇಕಾದ ಎಲ್ಲಾ ಸಿದ್ದತೆಗಳನ್ನೂ ಮಾಡಿಕೊಳ್ಳ ಲಾಗಿದೆ. ಬಿಇಓ, ಡಿಡಿಪಿಐಗಳ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಮಂಗಳವಾರ ಮುಖ್ಯಮಂತ್ರಿಗಳ ಜೊತೆಗೆ ಸಭೆಯನ್ನು ನಡೆಸಿ ಅಂತಿಮ ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆಯನ್ನು ಮಾಡಿಲ್ಲ. ಇನ್ನೊಂದೆಡೆ ಶನಿವಾರ ಹಾಗೂ ಭಾನುವಾರವೂ ತರಗತಿಗಳು ನಡೆಸುವ ಮೂಲಕ ಪಠ್ಯವನ್ನು ಪೂರ್ಣಗೊಳಿಸುವ ಕುರಿತು ಚಿಂತನೆ ನಡೆದಿದೆ. ಒಂದೊಮ್ಮೆ ಪರೀಕ್ಷೆಗೆ ಅಗತ್ಯವಿದ್ದಲ್ಲಿ ಪಠ್ಯ ಕಡಿತದ ಕುರಿತು ಜನವರಿ ತಿಂಗಳಿನಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ತೀರಾ ಇಳಿಕೆಯನ್ನು ಕಾಣುತ್ತಿದೆ. ಇನ್ನೊಂದೆಡೆಯಲ್ಲಿ ನೆರೆಯ ರಾಜ್ಯಗಳಲ್ಲಿಯೂ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖ ಕಾಣುತ್ತಿದೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾರಂಭವಾಗುವುದು ಬಹುತೇಕ ಖಚಿತ. ಆದರೆ ಮಕ್ಕಳಿಗೆ ಇನ್ನೂ ವ್ಯಾಕ್ಸಿನ್‌ ನೀಡಿಕೆ ಆರಂಭವಾಗದ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು